ಬಿಎಂಟಿಸಿ ಬಸ್’ನಲ್ಲಿ ಹಾಡಹಗಲೇ ಮರ್ಡರ್

Published : Feb 21, 2018, 11:14 AM ISTUpdated : Apr 11, 2018, 12:53 PM IST
ಬಿಎಂಟಿಸಿ ಬಸ್’ನಲ್ಲಿ ಹಾಡಹಗಲೇ ಮರ್ಡರ್

ಸಾರಾಂಶ

ಬೆಂಗಳೂರಿನಲ್ಲಿ  ಹಾಡಹಗಲೇ ಭೀಕರ ಮರ್ಡರ್​ ಆಗಿದೆ.  ಚಲಿಸುತ್ತಿದ್ದ ಬಿಎಂಟಿಸಿ ಬಸ್​’​ನಲ್ಲೇ ವ್ಯಕ್ತಿಯನ್ನು ಕೊಚ್ಚಿ ಹಾಕಿದ್ದಾರೆ ಹಂತಕರು. 

ಬೆಂಗಳೂರು (ಫೆ.21): ಬೆಂಗಳೂರಿನಲ್ಲಿ  ಹಾಡಹಗಲೇ ಭೀಕರ ಮರ್ಡರ್​ ಆಗಿದೆ.  ಚಲಿಸುತ್ತಿದ್ದ ಬಿಎಂಟಿಸಿ ಬಸ್​’​ನಲ್ಲೇ ವ್ಯಕ್ತಿಯನ್ನು ಕೊಚ್ಚಿ ಹಾಕಿದ್ದಾರೆ ಹಂತಕರು. 

ಎಲೆಕ್ಟ್ರಾನಿಕ್ ಸಿಟಿಗೆ ಹೊಂದಿಕೊಂಡಿರುವ ಕೋನಪ್ಪನ ಅಗ್ರಹಾರದಲ್ಲಿ ಈ ಭೀಕರ ಘಟನೆ ನಡೆದಿದೆ.  ಬಸ್’​ನೊಳಗೆ ನುಗ್ಗಿದ ಮೂವರು ಅಪರಿಚಿತರು ವ್ಯಕ್ತಿಯನ್ನು ಬರ್ಬರವಾಗಿ  ಹತ್ಯೆ ಮಾಡಿದ್ದಾರೆ.  ಆನೇಕಲ್​’ನಿಂದ ಬೆಂಗಳೂರಿಗೆ ಬರುತ್ತಿದ್ದ ಬಿಎಂಟಿಸಿ ಬಸ್​’ನಲ್ಲಿ ಈ ಘಟನೆ ನಡೆದಿದೆ. ​​

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿವಿ ನೋಡ್ತಿದ್ದ ಬಾಲಕಿಗೆ ಅಪ್ಪನ ಆಗಮನದ ಬಗ್ಗೆ ಸೂಚನೆ ನೀಡಿದ ಜರ್ಮನ್ ಶೆಫರ್ಡ್‌ ಶ್ವಾನ: ವೀಡಿಯೋ ಭಾರಿ ವೈರಲ್
ಭಾರತ ಮಾತ್ರವಲ್ಲ ಮೆಕ್ಸಿಕೋದಲ್ಲೂ ಅದೇ ಕತೆ, ಸದನದಲ್ಲೇ ಜುಟ್ಟು ಹಿಡಿ ಎಳೆದಾಡಿದ ನಾಯಕಿಯರು