ಮಂತ್ರಿಮಾಲ್ ಬಳಿ ಈಗ ಮರ್ಡರ್ ಝೋನ್?

Published : Oct 12, 2016, 05:09 PM ISTUpdated : Apr 11, 2018, 12:59 PM IST
ಮಂತ್ರಿಮಾಲ್ ಬಳಿ ಈಗ ಮರ್ಡರ್ ಝೋನ್?

ಸಾರಾಂಶ

ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ಸಮಯದಲ್ಲಿ ದುಷ್ಕರ್ಮಿಗಳು ತಂಡವೊಂದು ಆಟೋದಲ್ಲಿ ಬಂದು ಲಿಂಗರಾಜುನನ್ನು ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಬೆಂಗಳೂರು(ಅ. 12): ರಾತ್ರಿ ವೇಳೆ ಕೆಲಸ ಮುಗಿಸಿಕೊಂಡು ಹೋಗುವ ವ್ಯಕ್ತಿಯೊಬ್ಬನನ್ನ ನಡುರಸ್ತೆಯಲ್ಲಿ ಲಾಂಗು ಮಚ್ಚುಗಳಿಂದ ಕೊಚ್ಚಿ ಕೊಂದಿರುವ ಘಟನೆ ಮಂತ್ರಿ ಸ್ಕೈರ್ ಬಳಿ ನಡೆದಿದೆ. ಮೃತನನ್ನ ಲಿಂಗರಾಜು ಎಂದು ಗುರುತಿಸಲಾಗಿದೆ. ಮೃತ ಲಿಂಗರಾಜು ಎಸ್‌ಆರ್‌ಎಸ್ ಟ್ರಾವೆಲ್ಸ್‌'ನಲ್ಲಿ  ಕೆಲಸ ಮಾಡುತಿದ್ದ. ಅದರಂತೆ ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ಸಮಯದಲ್ಲಿ ದುಷ್ಕರ್ಮಿಗಳು ತಂಡವೊಂದು ಆಟೋದಲ್ಲಿ ಬಂದು ಲಿಂಗರಾಜುನನ್ನು ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಸದ್ಯ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳದ ಸಿಸಿಟಿವಿ ಆಧರಿಸಿ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಕಿಂಗ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಹೊತ್ತಿ ಉರಿದ 40 ಎಕರೆ ಕಬ್ಬಿನ ಗದ್ದೆ!
ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ