ಚಿದಂಬರಂ ಮುಖಕ್ಕೆ ಮಸಿ ಬಳಿದ್ರೆ ಭರ್ಜರಿ ಕ್ಯಾಶ್ ಪ್ರೈಸ್, ಮುಸ್ಲಿಂ ನಾಯಕ ಘೋಷಣೆ

Published : Aug 13, 2019, 08:07 PM ISTUpdated : Aug 13, 2019, 08:09 PM IST
ಚಿದಂಬರಂ ಮುಖಕ್ಕೆ ಮಸಿ ಬಳಿದ್ರೆ ಭರ್ಜರಿ ಕ್ಯಾಶ್ ಪ್ರೈಸ್, ಮುಸ್ಲಿಂ ನಾಯಕ ಘೋಷಣೆ

ಸಾರಾಂಶ

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾಡನ ನೀಢಿದ್ದ ಆರ್ಟಿಕಲ್ 370 ರದ್ದು ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಮುಖಕ್ಕೆ ಮಸಿ ಬಳಿದವರಿಗೆ ಬಹುಮಾನ! ಹೌದು ಚಿದಂಬರಂ ಮುಖಕ್ಕೆ ಮಸಿ ಬಳಿಯುವವರಿಗೆ ಬಹುಮಾನ ನೀಡಲಾಗುವುದು ಎಂದು ಮುಸ್ಲಿಂ ನಾಯಕರೊಬ್ಬರು ಘೋಷಣೆ ಮಾಡಿದ್ದಾರೆ.

ಅಲಿಘಡ]ಆ. 13]  ಆರ್ಟಿಕಲ್ 370 ರದ್ದು ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸುದ್ದ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಮುಖಕ್ಕೆ ಮಸಿ ಬಳಿಯುವವರಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಅಲಿಘಡದ ಮುಸ್ಲಿಂ ಯುತ್ ಅಸೋಸಿಯೇಷನ್ ಮುಖ್ಯಸ್ಥ ಮೊಹಮದ್ ಅಮೀರ್ ರಶೀದ್  21 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದಿದ್ದಾರೆ.

ಚಿದಂಬರಂ ಹೇಳಿಕೆ ಹಿಂದೂ ಮತ್ತು ಮುಸ್ಲಿಮರ ನಡುವಿನ ಸಾಮರಸ್ಯಕ್ಕೆ ಧಕ್ಕೆ ತಂದಿದೆ. ಈದ್ ಹಬ್ಬದ ಕೊಡುಗೆ ಎನ್ನುವ ರೀತಿ ಚಿದಂಬರಂ ಮುಖಕ್ಕೆ ಮಸಿ ಬಳಿಯುವವರಿಗೆ ಬಹುಮಾನ ನೀಡಲಾಗುತ್ತದೆ ಎಂದಿದ್ದಾರೆ.

ಕಣಿವೆಯಲ್ಲಿ ಹಾರಾಡುತ್ತಿದೆ ಭದ್ರತಾ ಹಕ್ಕಿ: ಧೋವಲ್ ಕಂಡ ಸ್ಥಳೀಯರು ಕಕ್ಕಾಬಿಕ್ಕಿ!

ಒಂದು ವೇಳೆ ಕಾಶ್ಮೀರ ಹಿಂದೂಗಳು ಬಹುಸಂಖ್ಯಾತರಾಗಿರುವ ಪ್ರದೇಶ ಆಗಿದ್ದರೆ ಕೇಂದ್ರ ಸರ್ಕಾರ  ಆರ್ಟಿಕಲ್ 370ರ ವಿಚಾರಕ್ಕೆ ಹೋಗುತ್ತಿರಲಿಲ್ಲ ಎಂದು ಚಿದಂಬರಂ ನೀಡಿದ್ದ ಹೇಳಿಕೆ ವಿವಾದ ಎಬ್ಬಿಸಿತ್ತು.

ಇದೇ ಸುದ್ದಿಯನ್ನು ಇಂಗ್ಲಿಷ್ ನಲ್ಲಿ ಓದಲು ಕ್ಲಿಕ್ ಮಾಡಿ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!