ಕಲ್ಲಡ್ಕ ಪ್ರಭಾಕರ್ ಭಟ್ ಹತ್ಯೆಗೆ ಮುಸ್ಲಿಂ ಅಂಡರ್‌ವರ್ಲ್ಡ್ ಸ್ಕೆಚ್

Published : Jan 16, 2019, 10:25 AM IST
ಕಲ್ಲಡ್ಕ ಪ್ರಭಾಕರ್ ಭಟ್ ಹತ್ಯೆಗೆ ಮುಸ್ಲಿಂ ಅಂಡರ್‌ವರ್ಲ್ಡ್ ಸ್ಕೆಚ್

ಸಾರಾಂಶ

ಆರ್ ಎಸ್ ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ಹತ್ಯೆಗೆ ಸ್ಕೆಚ್ | ಮುಂಬೈ ಭೂಗತ ಲೋಕಕ್ಕೆ ಸುಪಾರಿ? | ಪ್ರಭಾಕರ್ ಭಟ್‌ಗೆ ಹೆಚ್ಚಿದ ಭದ್ರತೆ 

ಬೆಂಗಳೂರು (ಜ. 16): ಆರ್ ಎಸ್ ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ಹತ್ಯೆಗೆ ಮುಂಬೈ ಭೂಗತ ಲೋಕಕ್ಕೆ ಸುಪಾರಿ ಕೊಟ್ಟಿರುವ ವಿಚಾರ ದೆಹಲಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.  

ಪಾಕಿಸ್ತಾನದ ಭೂಗತ ಲೋಕ ಮತ್ತು ಮುಂಬೈ ಡಾನ್ ಗಳ ದೂರವಾಣಿ ಸಂಭಾಷಣೆಯಲ್ಲಿ ವಿಚಾರ ಬಹಿರಂಗವಾಗಿದೆ.  ಮುಂಬೈ ಡಾನ್ ಗಳ ಸುಪಾರಿ ಪಡೆದು ಕಾಸರಗೋಡು ಡಾನ್ ಸಿ.ಎಂ.ಮುಹತಾಸಿಂ ಪ್ರಭಾಕರ್ ಭಟ್ ಹತ್ಯೆಗೆ ಸ್ಕೆಚ್ ಹಾಕಿದ್ದ ಎನ್ನಲಾಗಿದೆ.  ದೂರವಾಣಿ ಸಂಭಾಷಣೆ ಮಾಹಿತಿ ಪಡೆದು ಮುಹತಾಸಿಂನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 

ಕಲ್ಲಡ್ಕ ಪ್ರಭಾಕರ ಭಟ್ ಗೆ ಕರ್ನಾಟಕ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.  ಸದ್ಯ ಆರೋಪಿ ಮುಹತಾಸಿಂ ದೆಹಲಿ ಪೊಲೀಸರ ವಶದಲ್ಲಿದ್ದಾನೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯತ್ನಾಳ್ ಭಾಷಣಕ್ಕೆ ಟಾಂಗ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡ ಸಚಿವ ಸಂತೋಷ್ ಲಾಡ್!
ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ