ನನ್ನ ಗೆಲುವು ಪ್ರಜಾಪ್ರಭುತ್ವದ ಶ್ರೇಷ್ಠತೆಯನ್ನು ಎತ್ತಿ ಹಿಡಿದಿದೆ: ಕೋವಿಂದ

Published : Jul 20, 2017, 06:43 PM ISTUpdated : Apr 11, 2018, 12:44 PM IST
ನನ್ನ ಗೆಲುವು ಪ್ರಜಾಪ್ರಭುತ್ವದ ಶ್ರೇಷ್ಠತೆಯನ್ನು ಎತ್ತಿ ಹಿಡಿದಿದೆ: ಕೋವಿಂದ

ಸಾರಾಂಶ

14 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದಾರವರು ತಮ್ಮ ಗೆಲುವನ್ನು ಪ್ರಜಾಪ್ರಭುತ್ವದ ಶ್ರೇಷ್ಠತೆಯನ್ನು ಎತ್ತಿ ಹಿಡಿದಿದೆ ಎಂದು ರಾಮನಾಥ್ ಕೋವಿಂದ ಹೇಳಿದ್ದಾರೆ. ಉತ್ತಮ ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ನವದೆಹಲಿ (ಜು.20): 14 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದಾರವರು ತಮ್ಮ ಗೆಲುವನ್ನು ಪ್ರಜಾಪ್ರಭುತ್ವದ ಶ್ರೇಷ್ಠತೆಯನ್ನು ಎತ್ತಿ ಹಿಡಿದಿದೆ ಎಂದು ರಾಮನಾಥ್ ಕೋವಿಂದ ಹೇಳಿದ್ದಾರೆ. ಉತ್ತಮ ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಈ ಗೆಲುವು ನನ್ನ ಭಾವನಾತ್ಮಕ ಕ್ಷಣವಾಗಿದೆ. ದೇಶದ ಸಾಂವಿಧಾನದ ಅತ್ಯುನ್ನತ ಹುದ್ದೆ ಇದಾಗಿದ್ದು ಕಷ್ಟಪಟ್ಟು ಕೆಲಸ ಮಾಡುವವರಿಗೆ ಪ್ರೋತ್ಸಾಹ ನೀಡುವ ಸಂದೇಶ ಇದಾಗಿದೆ. ಪ್ರಾಮಾಣಿಕರಿಗೆ ಪ್ರತಿಫಲ ಸಿಕ್ಕೇ ಸಿಗುತ್ತದೆ ಎಂದಿದ್ದಾರೆ. ಇದೇ ವೇಳೆ ಪ್ರತಿಸ್ಪರ್ಧಿಯಾಗಿದ್ದ ಮೀರಾ ಕುಮಾರ್’ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಮೀರಾ ಕುಮಾರ್ ಕೂಡಾ ಅಭಿನಂದನೆ ಸಲ್ಲಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಟ್ರಂಪ್ ಮಾತ್ರವಲ್ಲ, ಕ್ಲಿಂಟನ್, ಬಿಲ್ ಗೇಟ್ಸ್ ಕೂಡ..' ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಫೋಟೋಗಳು ರಿಲೀಸ್
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!