ನನ್ನಿಂದ ತಪ್ಪಾಯ್ತು: ಗುಜರಾತ್ ಯುವ ನಾಯಕ ಹಾರ್ದಿಕ್ ಪಟೇಲ್

Published : Mar 10, 2018, 10:31 PM ISTUpdated : Apr 11, 2018, 12:54 PM IST
ನನ್ನಿಂದ ತಪ್ಪಾಯ್ತು: ಗುಜರಾತ್ ಯುವ ನಾಯಕ ಹಾರ್ದಿಕ್ ಪಟೇಲ್

ಸಾರಾಂಶ

ಗುಜರಾತ್ ಪತಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್, ಗುಜರಾತ್ ಚುನಾವಣೆ ಸಂದರ್ಭದಲ್ಲಿ ತನ್ನಿಂದ ತಪ್ಪಾಗಿದೆಯೆಂದು ಹೇಳಿದ್ದಾರೆ.

ಮುಂಬೈ: ಗುಜರಾತ್ ಪತಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್, ಗುಜರಾತ್ ಚುನಾವಣೆ ಸಂದರ್ಭದಲ್ಲಿ ತನ್ನಿಂದ ತಪ್ಪಾಗಿದೆಯೆಂದು ಹೇಳಿದ್ದಾರೆ.

ಗುಜರಾತ್ ಚುನಾವಣೆ ಮುನ್ನ ತಾನು ರಾಹುಲ್ ಗಾಂಧಿಯವರನ್ನು ಭೇಟಿಯಾಗದೇ ತಪ್ಪಸೆಗಿದ್ದೇನೆ. ಅವರನ್ನು ಭೇಟಿಯಾಗಿರುತ್ತಿದ್ದರೆ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬಹುದಿತ್ತು, ಎಂದು ಅವರು ಹೇಳಿದ್ದಾರೆ.

ಮುಂಬೈಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಹಾರ್ದಿಕ್ ಪಟೇಲ್, ಮಮತಾ ಬ್ಯಾನರ್ಜಿ, ನಿತೀಶ್ ಕುಮಾರ್, ಉದ್ಧವ್ ಠಾಕ್ರೆಯವರಂತೆ, ರಾಹುಲ್ ಗಾಂಧಿಯನ್ನು ಭೇಟಿಯಾಗಬಹುದಿತ್ತು. ಆದರೆ ನಾನು ತಪ್ಪಸೆಗಿದೆ. ನಾನವರನ್ನು ಭೇಟಿಯಾಗಿರುತ್ತಿದ್ದರೆ, ಬಿಜೆಪಿಯು 99 ಸ್ಥಾನಗಳ ಬದಲು 79 ಸ್ಥಾನ ಗಳಿಸುತಿತ್ತು, ಎಂದವರು ಹೇಳಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು  99 ಸ್ಥಾನಗಳನ್ನು ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!