'ನನ್ನ ಸಾವಿಗೆ ನಾನೇ ಕಾರಣ' ಸಿಪಿಐ ರಾಘವೇಂದ್ರ ಡೆತ್ ನೋಟ್

Published : Oct 18, 2016, 04:57 AM ISTUpdated : Apr 11, 2018, 01:07 PM IST
'ನನ್ನ ಸಾವಿಗೆ ನಾನೇ ಕಾರಣ' ಸಿಪಿಐ ರಾಘವೇಂದ್ರ ಡೆತ್ ನೋಟ್

ಸಾರಾಂಶ

ರಾಘವೇಂದ್ರ ಆತ್ಮಹತ್ಯೆ ಪ್ರಕರಣ ತನಿಖೆಯ ಹೊಣೆ ಕೋಲಾರ ಡಿವೈಎಸ್ಪಿಗೆ

ಮಾಲೂರು (ಅ.18): ಠಾಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಮಾಲೂರು ವೃತ್ತ ನಿರೀಕ್ಷಕ ರಾಘವೇಂದ್ರ ಡೆತ್ ನೋಟ್’ನಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದಿರುವುದಾಗಿ ತಿಳಿದು ಬಂದಿದೆ.

ರಾಘವೇಂದ್ರ ಆತ್ಮಹತ್ಯೆ ಪ್ರಕರಣವನ್ನು ತನಿಖೆಗಾಗಿ ಕೋಲಾರ ಡಿವೈಎಸ್ಪಿಗೆ ವಹಿಸಲಾಗಿದೆ.

ಘಟನಾಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್, ಠಾಣೆಯ ತರ ಸಿಬ್ಬಂದಿಗಳಿಂದ ಮಾಹಿತಿ ಪಡೆದಿದ್ದಾರೆ.

ಅವರ ಚೆಂಬರ್’ನಲ್ಲಿ ಡೆಡ್ ಬಾಡಿ ಜತೆಗೆ ಗನ್ ಶಾಟ್ ಇತ್ತು. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್​​ನೋಟ್​​ ಸಿಕ್ಕಿದೆ. ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿತ್ತು. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಸೂಚಿಸಲಾಗಿದೆ. ಅವರ ಕುಟುಂಬದವರಬ್ನು ಕರೆಯಿಸಿ ಅವರ ಸಮಕ್ಷಮದಲ್ಲಿ ತನಿಖೆ ಆರಂಭಿಸಲಾಗಿದೆ, ಎಂದು ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಮೇಲ್ನೋಟಕ್ಕೆ ಒಂದು ಡೆತ್ ನೋಟ್ ಸಿಕ್ಕಿದೆ, ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿಸಲಾಗಿದೆ, ಎಂದು ಅವರು ಹೇಳಿದ್ದಾರೆ.                       

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಿ ರಾಮ್‌ ಜಿ ರದ್ದತಿಗಾಗಿ ಹೋರಾಟ : ಸೋನಿಯಾ
ಡಿಕೆ ಸಿಎಂ ಆಗಿ ಕಸ ಹೊಡೆಯಲು ಹೇಳಿದ್ರೂ ಮಾಡುವೆ: ಶಾಸಕ ಬಸವರಾಜ ವಿ.ಶಿವಗಂಗಾ