ಮೈಸೂರಿನಲ್ಲಿ ಸಿಎಂ ಪುತ್ರನ ದರ್ಬಾರ್!: ವಿವಾದಕ್ಕೆ ಕಾರಣವಾಗಿದೆ ಡಾ. ಯತೀಂದ್ರ ನಡೆ

Published : Sep 18, 2016, 03:43 AM ISTUpdated : Apr 11, 2018, 01:00 PM IST
ಮೈಸೂರಿನಲ್ಲಿ ಸಿಎಂ ಪುತ್ರನ ದರ್ಬಾರ್!: ವಿವಾದಕ್ಕೆ ಕಾರಣವಾಗಿದೆ ಡಾ. ಯತೀಂದ್ರ ನಡೆ

ಸಾರಾಂಶ

ಮೈಸೂರು(ಸೆ.18): ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರರವರು ತಮ್ಮ ತಂದೆಯ ವರುಣಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಜನಪ್ರತಿನಿಧಿಯಲ್ಲದ ಯತೀಂದ್ರರವರು ಹೇಗೆ ಅಧಿಕಾರಿಗಳ ಸಭೆ ನಡೆಸುತ್ತಾರೆ ಮತ್ತು ಅದರಲ್ಲಿ ಅಧಿಕಾರಿಗಳು ಹೇಗೆ ಭಾಗವಹಿಸುತ್ತಾರೆ ಎನ್ನುವುದರ ಬಗ್ಗೆ ಪ್ರಶ್ನೆ ಎದ್ದಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಹಾದೇವಪ್ಪನವರು ಜಿಲ್ಲೆಗೆ ಬರುವುದು, ಅಧಿಕಾರಿಗಳೊಂದಿಗೆ ಸಭೆ ನಡೆಸುವುದು ಅಪರೂಪವಾಗಿದೆ. ಇದೀಗ ಮುಖ್ಯಮಂತ್ರಿ ಪುತ್ರನೇ ಸಭೆ ನಡೆಸುತ್ತಿರುವುದು ಅಧಿಕಾರಿಗಳಿಗೂ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ತಿಂಗಳಿನಿಂದ ಜನಪ್ರತಿನಿಧಿಯಲ್ಲದ  ಯತೀಂದ್ರರವರು ಪದೇ ಪದೇ ಅಧಿಕಾರಿಗಳ ಸಭೆ ನಡೆಸಿ ಸಲಹೆ ಸೂಚನೆ ನೀಡುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಟಿ ಬೆಲೆಬಾಳುವ ಲ್ಯಾಂಬೋರ್ಗಿನಿ ಕಾರಿದ್ದರೇನು? ಆರ್‌ಟಿಒ ಅಧಿಕಾರಿಗಳ ಮುಂದೆ ಮಂಡಿಯೂರಿದ ಮಾಲೀಕ!
ಈ ಟ್ರೆಂಡ್ ಶುರು ಮಾಡಿದ್ದು ಮೆಹಬೂಬಾ: ನಿತೀಶ್‌ಕುಮಾರ್ ಬುರ್ಖಾ ಎಳೆದಿದ್ದಕ್ಕೆ ಮುಫ್ತಿಗೆ ಒಮರ್ ಟಾಂಗ್