ಮೈಸೂರು ಮೃಗಾಲಯ ಬಂದ್

Published : Jan 03, 2017, 04:43 PM ISTUpdated : Apr 11, 2018, 12:40 PM IST
ಮೈಸೂರು ಮೃಗಾಲಯ  ಬಂದ್

ಸಾರಾಂಶ

ರಕ್ತದ ಮಾದರಿ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ನಡೆದ ಮೃಗಾಲಯ ಪ್ರಾಧಿಕಾರದ ಸಭೆಯಲ್ಲಿ ಜನವರಿ 4ರಿಂದ ಫೆಬ್ರವರ 2 ತನಕ ಪ್ರವಾಸಿಗರ ವೀಕ್ಷಣೆಗೆ ಮೃಗಾಲಯ ಮುಚ್ಚಲು ನಿರ್ಧರಿಸಲಾಗಿದೆ.

ಮೈಸೂರು(ಡಿ.3): ಮಾರಕ ಸೋಂಕಿನಿಂದ ನಾಲ್ಕು ಪಕ್ಷಿಗಳ ಸಾವು ಹಿನ್ನೆಲೆಯಲ್ಲಿ  ಜ.4ರಿಂದ ಫೆ.2ರವರೆಗೆ ಮೈಸೂರು ಮೃಗಾಲಯ ಬಂದ್ ಮಾಡಲಾಗಿದೆ.ರಕ್ತದ ಮಾದರಿ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ನಡೆದ ಮೃಗಾಲಯ ಪ್ರಾಧಿಕಾರದ ಸಭೆಯಲ್ಲಿ ಜನವರಿ 4ರಿಂದ ಫೆಬ್ರವರ 2 ತನಕ ಪ್ರವಾಸಿಗರ ವೀಕ್ಷಣೆಗೆ ಮೃಗಾಲಯ ಮುಚ್ಚಲು ನಿರ್ಧರಿಸಲಾಗಿದೆ. ಈ ಬಗ್ಗೆ  ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಕಮಲಾ ಕರಿಕಾಳನ್ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
ವಿದೇಶದ ಅತಿಥಿಗಳಿಗೆ ನೆಲೆಯಾದ ಸಿಂಗಟಾಲೂರಿನ ಹಿನ್ನೀರು, ಹಿಮಾಲಯ ದಾಟಿ ಬಂದ ರಹಸ್ಯವಿದು!