ಅರ್ಜುನನ ಕುಶಲೋಪರಿ ವಿಚಾರಿಸಿದ ರಾಜವಂಶದ ಕುಡಿ

Published : Sep 22, 2018, 12:05 PM IST
ಅರ್ಜುನನ ಕುಶಲೋಪರಿ ವಿಚಾರಿಸಿದ ರಾಜವಂಶದ ಕುಡಿ

ಸಾರಾಂಶ

ಯದುವೀರ್ ಒಡೆಯರ್ ಕುಟುಂಬ ಸಮೇತರಾಗಿ ಈ ಬಾರಿ ಅಂಬಾರಿ ಹೊರಲಿರುವ ಅರ್ಜುನನ ಕುಶಲೋಪರಿ ವಿಚಾರಿಸಿದ್ದಾರೆ. ಈ ವೇಳೆ ಪುಟಾಣಿ ರಾಜಕುಮಾರ ಆದ್ಯವೀರ್ ಅವರೂ ಕೂಡ ಜೊತೆಗಿದ್ದುದು ವಿಶೇಷ. 

ಮೈಸೂರು :  ವಿಶ್ವವಿಖ್ಯಾತ ಮೈಸೂರು ದಸರೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದೆ. 

ಅಲ್ಲದೇ ಇನ್ನೊಂದು ವಿಶೇಷವೆಂದರೆ ಈ ಬಾರಿ ದಸರೆಯಲ್ಲಿ ಪಾಲ್ಗೊಳ್ಳಲು ಮೈಸೂರಿನ ರಾಜಮನೆತನದಲ್ಲಿ ಮತ್ತೊಂದು ಕುಡಿ ಆಗಮನವಾಗಿದೆ. 

ಇನ್ನು ಆನೆಗಳು ದಸರೆಗಾಗಿ ಸಿದ್ಧವಾಗುತ್ತಿದ್ದು ಶನಿವಾರ ರಾಜ ಯದುವೀರ್ ಒಡೆಯರ್, ರಾಣಿ ತ್ರಿಷಿಕಾ ದಂಪತಿ ಪುತ್ರ ಆದ್ಯವೀರ್ ಜೊತೆ ಆಗಮಿಸಿ ಅಂಬಾರಿ ಹೊರುವ ಅರ್ಜುನನ ಕ್ಷೇಮ ವಿಚಾರಿಸಿದ್ದಾರೆ.

ಅಕ್ಟೋಬರ್ 10 ರಿಂದ ಮೈಸೂರಿನಲ್ಲಿ ಅದ್ದೂರಿ ದಸರಾ ಮಹೋತ್ಸವ ಆರಂಭವಾಗಲಿದ್ದು, 19ರವರೆಗೆ ನಡೆಯಲಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಟೆಕ್ ಪದವಿಯನ್ನು ಪೂರ್ಣಗೊಳಿಸಲು ಅಸಮರ್ಥರಾಗಿರುವ ವಿದ್ಯಾರ್ಥಿಗಳಿಗೆ ಹೊಸ ಯೋಜನೆ ಘೋಷಿಸಿದ ಐಐಟಿ ಮದ್ರಾಸ್‌
ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು