ಜಿಲ್ಲಾಧಿಕಾರಿಯಾಗಿ ಬಂದ ಮೊದಲ ದಿನವೇ ಶಾಲೆಗೆ ಭೇಟಿ; ಮಕ್ಕಳಿಗೆ ಕನ್ನಡ ಪಾಠ ಮಾಡಿದ ಡಿಸಿ

Published : Mar 15, 2018, 02:59 PM ISTUpdated : Apr 11, 2018, 12:43 PM IST
ಜಿಲ್ಲಾಧಿಕಾರಿಯಾಗಿ ಬಂದ ಮೊದಲ ದಿನವೇ ಶಾಲೆಗೆ ಭೇಟಿ; ಮಕ್ಕಳಿಗೆ ಕನ್ನಡ ಪಾಠ ಮಾಡಿದ ಡಿಸಿ

ಸಾರಾಂಶ

ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶಶಿಕುಮಾರ್  ಮೊದಲ ದಿನವೇ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 

ಬೆಂಗಳೂರು (ಮಾ.15): ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶಶಿಕುಮಾರ್  ಮೊದಲ ದಿನವೇ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 

ಪಿರಿಯಾಪಟ್ಟಣ ತಾಲೂಕು ಮುತ್ತೂರು ಗಿರಿಜನ ಆಶ್ರಮ‌ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಪಾಠ ಮಾಡಿದ್ದಾರೆ. ಶಾಲೆಯಲ್ಲಿ ಊಟ,‌ ವಸತಿ ವ್ಯವಸ್ಥೆ ಹೇಗಿದೆ ಎಂಬುದನ್ನು  ಪರಿಶೀಲನೆ ನಡೆಸಿದ್ದಾರೆ.  ಕಲಿಕಾ ಪ್ರಗತಿ ಹಿನ್ನಡೆ ಕಂಡ  ಮಕ್ಕಳಿಗೆ ಕನ್ನಡ ಪಾಠ ಮಾಡಿದ್ದಾರೆ. ಮಕ್ಕಳಲ್ಲಿ  ಪ್ರಗತಿ ತರುವಂತೆ  ಶಾಲಾ ಶಿಕ್ಷಕರಿಗೆ ಡಿಸಿ ತಾಕೀತು ಮಾಡಿದ್ದಾರೆ.  ಹುಣಸೂರು ವಿಭಾಗದ ಎಸಿ ನಿತೀಶ್ ಸೇರಿದಂತೆ ತಾಲೂಕು ಅಧಿಕಾರಿಗಳು ಸಾಥ್ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ