
ಮೈಸೂರು: ಮೈಸೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದಯಾನಂದ ಮಾನೆ ಮಾರ್ಗದರ್ಶನ ದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ 20 ತಿಂಗಳ ಆಡಳಿತ ಕುರಿತು ಕೆಆರ್ಎಸ್ನ ಕಾರ್ತಿಕ್ ಎಂಬ ವಿದ್ಯಾರ್ಥಿಯೊಬ್ಬರು ಸಂಶೋಧನೆ ಮಾಡುತ್ತಿದ್ದಾರೆ.
ಸಂಶೋಧನಾ ವರದಿ ಸಿದ್ಧವಾಗಿದ್ದು, ಕುಮಾರಸ್ವಾಮಿ ಪ್ರತಿನಿಧಿಸಿದ್ದ ಕ್ಷೇತ್ರದ ಮತದಾರರ ಸಂದರ್ಶನ ಮತ್ತು ಕುಮಾರಸ್ವಾಮಿ ಅವರ ಸಂದರ್ಶನ ಮಾತ್ರ ಬಾಕಿ ಉಳಿದಿದೆ. ಅಂತೆಯೇ ಹೊಳೆ ನರಸೀಪುರದ ವೀಣಾ ಎಂಬುವರು ಎಚ್.ಡಿ. ದೇವೇಗೌಡರ ಆಡಳಿತ ಅವಧಿಯಲ್ಲಿ ಕರ್ನಾ ಟಕಕ್ಕೆ ನೀಡಿದ ಕೊಡುಗೆ ಕುರಿತು ಪಿಎಚ್ಡಿ ಮಾಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.