ಮೈಸೂರು ಮೃಗಾಲಯಕ್ಕೆ ನೂತನ ಅತಿಥಿಗಳ ಆಗಮನ

Published : May 30, 2018, 11:48 AM IST
ಮೈಸೂರು ಮೃಗಾಲಯಕ್ಕೆ ನೂತನ ಅತಿಥಿಗಳ ಆಗಮನ

ಸಾರಾಂಶ

ಮೈಸೂರಿನ ಶ್ರೀಚಾಮರಾಜೇಂದ್ರ ಮೃಗಾಲಯದಲ್ಲಿ ಹೆಣ್ಣು ಜಿರಾಫೆ ಹಾಗೂ ನೀರು ಆನೆ ಜನನವಾಗಿದೆ. 

ಮೈಸೂರು: ಮೈಸೂರಿನ ಶ್ರೀಚಾಮರಾಜೇಂದ್ರ ಮೃಗಾಲಯದಲ್ಲಿ ಹೆಣ್ಣು ಜಿರಾಫೆ ಹಾಗೂ ನೀರು ಆನೆ ಜನನವಾಗಿದೆ. ಇದರಿಂದ ಇಲ್ಲಿಗೆ ಮತ್ತೆ ಇಬ್ಬರು ನೂತನು ಅತಿಥಿಗಳು ಆಗಮಿಸಿದಂತಾಗಿದೆ. 

ಮೇ 16ರಂದು ಕೃಷ್ಣ ಮತ್ತು ಜಲೇಶಿ ನೀರು ಆನೆ ಒಂದು ಮರಿ ನೀರು ಕುದುರೆಯು ಜನಿಸಿದೆ. 

ಹಾಗೆಯೇ ಮೇ 26 ರಂದು ಕೃಷ್ಣರಾಜ ಮತ್ತು ಖುಷಿ ಜಿರಾಫೆಗಳಿಗೆ ಒಂದು ಹೆಣ್ಣು ಜಿರಾಫೆ ಮರಿಯು ಜನಿಸಿದೆ ಎಂದು ಝೂ ಕಾರ್ಯ ನಿರ್ವಾಹಕ ನಿರ್ದೇಶಕ ರವಿಶಂಕರ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು