ನಾಗದೇವನಹಳ್ಳಿ ಡಿನೋಟಿಫಿಕೇಷನ್​​ ಪ್ರಕರಣ: ಮತ್ತೊಮ್ಮೆ ಪರಿಶೀಲನೆಗೆ ಹೈಕೋರ್ಟ್ ಸೂಚನೆ

Published : Jan 02, 2017, 04:03 PM ISTUpdated : Apr 11, 2018, 12:58 PM IST
ನಾಗದೇವನಹಳ್ಳಿ ಡಿನೋಟಿಫಿಕೇಷನ್​​ ಪ್ರಕರಣ: ಮತ್ತೊಮ್ಮೆ ಪರಿಶೀಲನೆಗೆ ಹೈಕೋರ್ಟ್ ಸೂಚನೆ

ಸಾರಾಂಶ

ನಾಗದೇವನಹಳ್ಳಿ ಡಿನೋಟಿಫಿಕೇಷನ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಿಎಸ್​ಯಡಿಯೂರಪ್ಪ ಅವರಿಗೆ ಭಾಗಶಃ ರಿಲೀಫ್ ಸಿಕ್ಕಿದೆ.

ಬೆಂಗಳೂರು (ಜ.02): ನಾಗದೇವನಹಳ್ಳಿ ಡಿನೋಟಿಫಿಕೇಷನ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಿಎಸ್​ ಯಡಿಯೂರಪ್ಪ ಅವರಿಗೆ ಭಾಗಶಃ ರಿಲೀಫ್ ಸಿಕ್ಕಿದೆ.

ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್​ ಸಲ್ಲಿಸಿದ್ದರೂ, ವಿಶೇಷ ನ್ಯಾಯಾಲಯ ಕಾನ್ನಿಜೆನ್ಸ್​​ ತೆಗೆದುಕೊಂಡು ತನಿಖೆಗೆ ಆದೇಶಿಸಿತ್ತು. ಕೋರ್ಟ್​​ ತನಿಖೆಗೆ ಆದೇಶಿಸಿ ನೋಟೀಸ್​ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಸೋಮಣ್ಣ ಹೈಕೋರ್ಟ್​ಮೆಟ್ಟಿಲೇರಿದ್ದರು.

ಪ್ರಕರಣದ ತನಿಖೆ ಆದೇಶಿಸಿದ್ದು, ಹಾಗೂ ನೋಟಿಸ್​​ ಜಾರಿಗೊಳಿಸಿದ್ದು ಸರಿಯಲ್ಲ ಎಂದು ಹೈಕೋರ್ಟ್​​ ಅಭಿಪ್ರಾಯ ಪಟ್ಟಿದೆ. ಅಲ್ಲದೇ ಕೆಳ ನ್ಯಾಯಾಲಯಕ್ಕೆ ಮತ್ತೊಮ್ಮೆ ಪರಿಶೀಲಿಸುವಂತೆ ಸೂಚಿಸಿದೆ. ಹೀಗಾಗಿ ಹೈಕೋರ್ಟ್​ನಲ್ಲಿ ಜಯ ಸಿಕ್ಕರೂ, ಮತ್ತೊಮ್ಮೆ ಪರಿಶೀಲನೆಗೆ ಸೂಚಿಸಿರುವುದು ಸೋಮಣ್ಣ ಮತ್ತಿತರ ಆರೋಪಿಗಳಿಗೆ ಇನ್ನೂ ಪೂರ್ಣ ಪ್ರಮಾಣದ ರಿಲೀಫ್​ ಸಿಕ್ಕಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!