ಹಿಮಾಲಯ ಏರಿ ಬಂದ ಹಾಡಿ ಮಕ್ಕಳು

Published : Jun 12, 2019, 12:55 PM IST
ಹಿಮಾಲಯ ಏರಿ ಬಂದ ಹಾಡಿ ಮಕ್ಕಳು

ಸಾರಾಂಶ

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹಾಡಿ ಮಕ್ಕಳು ಯಶಸ್ವಿ ಹಿಮಾಲಯ ಚಾರಣ ಮುಗಿಸಿ ಬಂದಿದ್ದಾರೆ.  

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹಾಡಿ ಮಕ್ಕಳು ಯಶಸ್ವಿ ಹಿಮಾಲಯ ಚಾರಣ ಮುಗಿಸಿ ಬಂದಿದ್ದಾರೆ.  ಮೈಸೂರಿನ ಟೈಗರ್ ಫೌಂಡೇಶನ್ ಹಾಗೂ ಲೇಡಿ ಸರ್ಕಲ್ ಆಫ್ ಇಂಡಿಯಾ  ಸಹಯೋಗದೊಂದಿಗೆ ನಡೆದಿದ್ದ ಚಾರಣದಲ್ಲಿ  15 ಜನರ ತಂಡ ಭಾಗವಹಿಸಿತ್ತು.  15 ದಿನಗಳ ಕಾಲ ಪ್ರವಾಸದಲ್ಲಿ ಹಿಮಗಿರಿ ಶಿಖರ ಏರಿ ಯುವತಿಯರು ಸಂತಸಪಟ್ಟಿದ್ದಾರೆ. 

ಕುಲು ಮನಾಲಿ ವ್ಯಾಪ್ತಿಯ ಗಿರಿಶಿಖರ ಏರಿದೆ ಯುವತಿಯರ ತಂಡ.  ಶಿಖರ ಏರುವ ಕನಸು ನನಸು ಮಾಡಿಕೊಂಡ ಖುಷಿಯಲ್ಲಿ ಯುವತಿಯರು ಸುರಕ್ಷಿತವಾಗಿ ಮರಳಿದ್ದಾರೆ. ಹೇಗಿತ್ತು ಅವರ ಚಾರಣ? ಇಲ್ಲಿದೆ ನೋಡಿ.  

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ