
ಅಮರಾವತಿ(ಅ.14): ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಪ್ರತಿಪಕ್ಷ ನಾಯಕ ಜಗನ್ಮೋಹನ್ ರೆಡ್ಡಿ ನಡುವಿನ ರಾಜಕೀಯ ಕಿತ್ತಾಟ ಪ್ರಧಾನಿ ಮೋದಿವರೆಗೂ ತಲುಪಿದೆ. ಕಪ್ಪುಹಣ ಕುರಿತು ಮೋದಿಗೆ ಚಂದ್ರಬಾಬು ಅವರು ಪತ್ರ ಬರೆದ ಮರುದಿನವೇ ತಾವೂ ಪ್ರತ್ಯೇಕ ಪತ್ರ ಬರೆಯುವುದಾಗಿ ಜಗನ್ ಹೇಳಿದ್ದಾರೆ.
ಕಪ್ಪುಹಣ ಬಹಿರಂಗ ಯೋಜನೆಯಡಿ (ಐಡಿಸಿ) ಒಬ್ಬ ವ್ಯಕ್ತಿ 10,000 ಕೋಟಿ ಘೋಷಿಸಿದ್ದು, ಅದು ದೊಡ್ಡ ಉದ್ಯಮಿಯೇ ಆಗಿರಬಹುದು ಎನ್ನುವ ಮೂಲಕ ನಾಯ್ಡು ಅವರು ಜಗನ್ರತ್ತ ಬೆರಳು ತೋರಿದ್ದರು. ಇದಕ್ಕೆ ಆಕ್ಷೇಪಿಸಿರುವ ಜಗನ್, ‘2016 ಐಡಿಸಿಯ ಸಂಪೂರ್ಣ ಪಟ್ಟಿ’ ನೀಡಬೇಕೆಂದು ಕೋರಿ ಮೋದಿಗೆ ಪತ್ರ ಬರೆಯುತ್ತೇನೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.