ನಲಪಾಡ್ ಗೂಂಡಾಗಿರಿ ಕೇಸ್: ದೇವರ ಮೊರೆ ಹೋಗಿರುವ ಆರೋಪಿಗಳು

Published : Feb 26, 2018, 11:01 AM ISTUpdated : Apr 11, 2018, 12:59 PM IST
ನಲಪಾಡ್ ಗೂಂಡಾಗಿರಿ ಕೇಸ್: ದೇವರ ಮೊರೆ ಹೋಗಿರುವ ಆರೋಪಿಗಳು

ಸಾರಾಂಶ

ನಲಪಾಡ್ ಗೂಂಡಾಗಿರಿ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದೆ. 

ಬೆಂಗಳೂರು (ಫೆ. 26): ನಲಪಾಡ್ ಗೂಂಡಾಗಿರಿ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದೆ. 

ಜಾಮೀನುಗಾಗಿ ಆರೋಪಿಗಳು ದೇವರ ಮೊರೆ ಹೋಗಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಾಲ್ವರು ಆರೋಪಿಗಳು ದೇವರ ಪೂಜೆ ಮಾಡಿದ್ದಾರೆ. ಜೈಲು ಅವರಣದಲ್ಲಿರುವ ಅಂಗಡಿಯಲ್ಲಿ ಪೂಜಾ ವಸ್ತುಗಳನ್ನ ಖರೀದಿಸಿರುವ ಆರೋಪಿಗಳಾದ ಬಾಲಕೃಷ್ಣ, ಮಂಜುನಾಥ್, ಅಭಿಷೇಕ್ ಮತ್ತು ಅರುಣ್ ಬಾಬುರಿಂದ ಜೈಲಿನಲ್ಲಿರುವ ವಿವಿಧ ದೇವರುಗಳಿಗೆ ಪೂಜೆ ಸಲ್ಲಿಸಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ