ನಲಪಾಡ್ ಹಲ್ಲೆ ಪ್ರಕರಣದ ವಿಚಾರಣೆ ಮುಕ್ತಾಯ; ಆದೇಶ ಕಾಯ್ದಿರಿಸಿದ ಕೋರ್ಟ್

By Suvarna Web DeskFirst Published Feb 27, 2018, 5:21 PM IST
Highlights

ವಿದ್ವತ್  ಮೇಲೆ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣದ  ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ.  ಮಾರ್ಚ್ 2 ಕ್ಕೆ  ಸೆಷನ್ಸ್  ಕೋರ್ಟ್ ಆದೇಶ ಕಾಯ್ದಿರಿಸಿದೆ. 

ಬೆಂಗಳೂರು (ಫೆ. 27):  ವಿದ್ವತ್  ಮೇಲೆ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣದ  ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ.  ಮಾರ್ಚ್ 2 ಕ್ಕೆ  ಸೆಷನ್ಸ್  ಕೋರ್ಟ್ ಆದೇಶ ಕಾಯ್ದಿರಿಸಿದೆ. 

ಶುಕ್ರವಾರ ನಲಪಾಡ್ ಭವಿಷ್ಯ ನಿರ್ಧಾರವಾಗಲಿದೆ.  ನಲಪಾಡ್  ಪರ ವಕೀಲ ಸಬಾಸ್ಟಿಯನ್ ವಾದ ಮಂಡಿಸಿದ್ದರು. ವಿದ್ವತ್ ಪರ ಶ್ಯಾಮ್ ಸುಂದರ್ ವಾದ ಮಂಡಿಸಿದ್ದರು.  

click me!