ನಲಪಾಡ್ ಹಲ್ಲೆ ಪ್ರಕರಣದ ವಿಚಾರಣೆ ಮುಕ್ತಾಯ; ಆದೇಶ ಕಾಯ್ದಿರಿಸಿದ ಕೋರ್ಟ್

Published : Feb 27, 2018, 05:21 PM ISTUpdated : Apr 11, 2018, 12:57 PM IST
ನಲಪಾಡ್ ಹಲ್ಲೆ ಪ್ರಕರಣದ ವಿಚಾರಣೆ ಮುಕ್ತಾಯ; ಆದೇಶ ಕಾಯ್ದಿರಿಸಿದ ಕೋರ್ಟ್

ಸಾರಾಂಶ

ವಿದ್ವತ್  ಮೇಲೆ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣದ  ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ.  ಮಾರ್ಚ್ 2 ಕ್ಕೆ  ಸೆಷನ್ಸ್  ಕೋರ್ಟ್ ಆದೇಶ ಕಾಯ್ದಿರಿಸಿದೆ. 

ಬೆಂಗಳೂರು (ಫೆ. 27):  ವಿದ್ವತ್  ಮೇಲೆ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣದ  ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ.  ಮಾರ್ಚ್ 2 ಕ್ಕೆ  ಸೆಷನ್ಸ್  ಕೋರ್ಟ್ ಆದೇಶ ಕಾಯ್ದಿರಿಸಿದೆ. 

ಶುಕ್ರವಾರ ನಲಪಾಡ್ ಭವಿಷ್ಯ ನಿರ್ಧಾರವಾಗಲಿದೆ.  ನಲಪಾಡ್  ಪರ ವಕೀಲ ಸಬಾಸ್ಟಿಯನ್ ವಾದ ಮಂಡಿಸಿದ್ದರು. ವಿದ್ವತ್ ಪರ ಶ್ಯಾಮ್ ಸುಂದರ್ ವಾದ ಮಂಡಿಸಿದ್ದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ