ನಲಪಾಡ್’ಗೆ ಇಂದು ಸಿಗಲಿಲ್ಲ ಬೇಲ್; ಜೈಲೇ ಗತಿನಾ?

Published : Mar 09, 2018, 05:05 PM ISTUpdated : Apr 11, 2018, 12:42 PM IST
ನಲಪಾಡ್’ಗೆ ಇಂದು ಸಿಗಲಿಲ್ಲ ಬೇಲ್; ಜೈಲೇ ಗತಿನಾ?

ಸಾರಾಂಶ

ವಿದ್ವತ್​ ಮೇಲೆ ನಲಪಾಡ್​ ಹಲ್ಲೆ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.  ಮುಂದಿನ ಅರ್ಜಿ ವಿಚಾರಣೆ ಸೋಮವಾರ 2. 30 ಕ್ಕೆ ನಡೆಯಲಿದೆ. 

ಬೆಂಗಳೂರು (ಮಾ. 09): ವಿದ್ವತ್​ ಮೇಲೆ ನಲಪಾಡ್​ ಹಲ್ಲೆ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.  ಮುಂದಿನ ಅರ್ಜಿ ವಿಚಾರಣೆ ಸೋಮವಾರ 2. 30 ಕ್ಕೆ ನಡೆಯಲಿದೆ. 

ವಿದ್ವತ್ ಪರ ವಕೀಲ ಶ್ಯಾಂ ಸುಂದರ್ ವಾದ ಮಂಡನೆ

ವೈದ್ಯಕೀಯ ರೀಪೋರ್ಟ್’ಗಳು ನಮಗೆ ಸಿಗದೇ ಆರೋಪಿ ಪರ ವಕೀಲರಿಗೆ ಹೇಗೆ ಸಿಕ್ಕಿವೆ?  ನಮಗೆ ಸಿಗದೇ, ಅವರಿಗೆ ಸಿಕ್ಕಿರೋದು ಆಶ್ಚರ್ಯ ತಂದಿದೆ. ಪರಿಣಾಮ ಎಲ್ಲಾ ವೈದ್ಯಕೀಯ ದಾಖಲೆಗಳನ್ನು ಒಡೆದು ಇಷ್ಟು ಪರಿಣಾಮಕಾರಿಯಾಗಿ ವಾದ ಮಾಡುತ್ತಿದ್ದಾರೆ.  ನಲಪಾಡ್ ಎಷ್ಟು ಪ್ರಭಾವಿ ಎಂಬುದು ಈ ಬೆಳವಣಿಗೆಗಳಿಂದಲೇ ಗೊತ್ತಾಗುತ್ತದೆ.  ಮಲ್ಯ ಆಸ್ಪತ್ರೆ ವೈದ್ಯ ಆನಂದ್ ವಿರುದ್ಧ ಈ ಕುರಿತು ತನಿಖೆಯಾಗಬೇಕು. ತನಿಖಾಧಿಕಾರಿಗಳಿಗೂ ಸಿಗದ ವೈದ್ಯಕೀಯ ದಾಖಲೆಗಳು ಆರೋಪಿ ಪರ ವಕೀಲರಿಗೆ ಹೇಗೆ ಸಿಕ್ಕಿತು?  ದಾಖಲಾತಿಗಳು ಲೀಕ್ ಆಗಿರುವುದು ನಲಪಾಡ್ ತನಿಖೆಯಲ್ಲಿ ಮೂಗು ತೂರಿಸುತ್ತಿರುವುದನ್ನು ತೋರಿಸುತ್ತದೆ  ಎಂದು ಎಸ್ ಶ್ಯಾಂಸುಂದರ್ ಹೇಳಿದ್ದಾರೆ. 

 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ವೇದಿಕೆಯಲ್ಲಿ ವಧು ಸದ್ದಿಲ್ಲದೆ ಮಾಡಿದ ಅದೊಂದು ಕೆಲಸ ಇಂಟರ್‌ನೆಟ್‌ನಲ್ಲಿ ಫುಲ್ ವೈರಲ್ ಆಯ್ತು..