ತಮ್ಮ ಸಂಪತ್ತಿನ ಅರ್ಧದಷ್ಟು ಸಂಪತ್ತನ್ನು ಸಮಾಜ ಸೇವೆಗೆ ಮುಡಿಪಿಡಲು ನಿಲೇಕಣಿ ನಿರ್ಧಾರ

Published : Jun 01, 2018, 11:50 AM IST
ತಮ್ಮ ಸಂಪತ್ತಿನ ಅರ್ಧದಷ್ಟು ಸಂಪತ್ತನ್ನು ಸಮಾಜ ಸೇವೆಗೆ ಮುಡಿಪಿಡಲು ನಿಲೇಕಣಿ ನಿರ್ಧಾರ

ಸಾರಾಂಶ

ಬೆಂಗಳೂರು ಮೂಲದ ವಿಖ್ಯಾತ ಸಾಫ್ಟ್‌ವೇರ್ ಕಂಪನಿ ಇನ್ಫೋಸಿಸ್ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ನಂದನ್ ನಿಲೇಕಣಿ, ಅರಬ್ ಸಂಯುಕ್ತ  ಸಂಸ್ಥಾನ (ಯುಎಇ)ದಲ್ಲಿ ಉದ್ಯಮಿಯಾಗಿರುವ ಉಡುಪಿ ಜಿಲ್ಲೆ ಕಾಪು ಮೂಲದ ಬಿ.ಆರ್. ಶೆಟ್ಟಿ ಹಾಗೂ ಇನ್ನಿತರೆ ಇಬ್ಬರು ಭಾರತೀಯ ಮೂಲದ ವ್ಯಕ್ತಿಗಳು ತಮ್ಮ  ಸಂಪತ್ತಿನ ಅರ್ಧದಷ್ಟು ಮೊತ್ತವನ್ನು ಸಮಾಜಸೇವೆಗೆ ಮುಡಿಪಾಗಿಡಲು ನಿರ್ಧರಿಸಿದ್ದಾರೆ.

ನ್ಯೂಯಾರ್ಕ್ (ಜೂ. 01): ಬೆಂಗಳೂರು ಮೂಲದ ವಿಖ್ಯಾತ ಸಾಫ್ಟ್‌ವೇರ್ ಕಂಪನಿ ಇನ್ಫೋಸಿಸ್ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ನಂದನ್ ನಿಲೇಕಣಿ, ಅರಬ್ ಸಂಯುಕ್ತ  ಸಂಸ್ಥಾನ (ಯುಎಇ)ದಲ್ಲಿ ಉದ್ಯಮಿಯಾಗಿರುವ ಉಡುಪಿ ಜಿಲ್ಲೆ ಕಾಪು ಮೂಲದ ಬಿ.ಆರ್. ಶೆಟ್ಟಿ ಹಾಗೂ ಇನ್ನಿತರೆ ಇಬ್ಬರು ಭಾರತೀಯ ಮೂಲದ ವ್ಯಕ್ತಿಗಳು ತಮ್ಮ ಸಂಪತ್ತಿನ ಅರ್ಧದಷ್ಟು ಮೊತ್ತವನ್ನು ಸಮಾಜಸೇವೆಗೆ ಮುಡಿಪಾಗಿಡಲು ನಿರ್ಧರಿಸಿದ್ದಾರೆ.

ನಂದನ್ ನಿಲೇಕಣಿ ಹಾಗೂ ಅವರ ಪತ್ನಿ ರೋಹಿಣಿ ನಿಲೇಕಣಿ ಅವರು 11,500 ಕೋಟಿ ರು. ಆಸ್ತಿ ಹೊಂದಿದ್ದು, ಆ ಪೈಕಿ ಅರ್ಧದಷ್ಟನ್ನು ದಾನ ಮಾಡುವುದಾಗಿ ಕಳೆದ ವರ್ಷವೇ ಘೋಷಣೆ  ಮಾಡಿದ್ದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಸನದ ತಿರುಪತಿಹಳ್ಳಿ ಬೆಟ್ಟದ ಮೇಲೆ 50ಕ್ಕೂ ಅಧಿಕ ಉಲ್ಕೆಗಳ ಸುರಿಮಳೆ!
India Latest News Live: ಪಹಲ್ಗಾಂ ಉಗ್ರ ದಾಳಿ: ಕೋರ್ಟ್‌ಗೆ 1597 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ