
ಬರೌನಿ (ಬಿಹಾರ): ‘ನಿಮ್ಮ ಎದೆಯೊಳಗೆ ಹೊತ್ತಿಕೊಂಡಿರುವ ಬೆಂಕಿ ನನ್ನ ಹೃದಯದಲ್ಲೂ ಹೊತ್ತಿಕೊಂಡಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.
ಬಿಹಾರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ‘ಹುತಾತ್ಮರ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ಸಮಾವೇಶದಲ್ಲಿ ಭಾರಿ ಪ್ರಮಾಣದ ಜನರು ನೆರೆದಿದ್ದೀರಿ.
ನಿಮ್ಮ ಎದೆಯೊಳಗೆ ಹೊತ್ತಿಕೊಂಡ ಬೆಂಕಿ ನನ್ನ ಹೃದಯದೊಳಗೂ ಹೊತ್ತಿಕೊಂಡಿದೆ’ ಎಂದು ಮಾರ್ಮಿಕವಾಗಿ ನುಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ