ವಿತ್ತ ಸಚಿವರಾಗ ಹೊರಟಿದ್ದ ಸುಬ್ರಮಣಿಯನ್ ಸ್ವಾಮಿ ಸಂಪುಟ ನೋಡಿ ಏನಂದ್ರು?

Published : May 30, 2019, 11:59 PM ISTUpdated : May 31, 2019, 12:04 AM IST
ವಿತ್ತ ಸಚಿವರಾಗ ಹೊರಟಿದ್ದ ಸುಬ್ರಮಣಿಯನ್ ಸ್ವಾಮಿ ಸಂಪುಟ  ನೋಡಿ ಏನಂದ್ರು?

ಸಾರಾಂಶ

ಮೋದಿ ಜತೆ 58 ಜನ ಕೇಂದ್ರ ಸಚಿವರಾಗಿ ಪ್ರಮಾಣ  ವಚನ ತೆಗೆದುಕೊಂಡಿದ್ದಾರೆ. ಪ್ರಮಾಣ ವಚನ ತೆಗೆದುಕೊಂಡ ಎಲ್ಲರನ್ನು ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಇನ್ನೊಂದು ಕಡೆ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಮಾಡಿರುವ ಟ್ವೀಟ್ ಸಹ ಅಷ್ಟೆ ಪ್ರಖರವಾಗಿದೆ.

ಬೆಂಗಳೂರು[ಮೇ. 30] ಮೋದಿ ಪ್ರಮಾಣಕ್ಕೂ ಮುನ್ನ ನಾನು ಸಚಿವ ಸ್ಥಾನದ ಆಕಾಂಕ್ಷಿ ಹಣಕಾಸು ಖಾತೆ ನೀಡಬೇಕು ಎಂದು ಪರೋಕ್ಷವಾಗಿ ಹೇಳಿದ್ದ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಮೋದಿ ಸಂಪುಟ ರಚನೆ ನಂತರ ಟ್ವೀಟ್ ಮಾಡಿದ್ದಾರೆ. 

ಟೀಂ ಮೋದಿ ಸಂಪೂರ್ಣ ಪಟ್ಟಿ

ನಾಣು ಹಣಕಾಸು ಮಂತ್ರಿಯಾಗಬೇಕು ಎಂದು ಯಾರೆಲ್ಲ ಟ್ವೀಟ್ ಮಾಡಿ ಅಭಿಪ್ರಾಯ ಹೊರಹಾಕಿದ್ದಿರೋ.. ಅವರಿಗೆಲ್ಲ ವಂದನೆ. ನಾವು ಏನೇ ಹೇಳಿದರೂ ಅಂತಿಮ ತೀರ್ಮಾನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೇರಿದ್ದು ಇದನ್ನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ. ಹೊಸ ಸಂಪುಟವನ್ನು ಗೌರವಿಸಬೇಕಾಗಿದೆ ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ