
ನವದೆಹಲಿ(ಅ.03): ಸುಪ್ರೀಂಕೋರ್ಟ್`ನಲ್ಲಿ ಕರ್ನಾಟಕ ನನ್ನ ಮಾತು ಕೇಳುತ್ತಿಲ್ಲ, ನಾನು ವಾದ ಮಾಡುವುದಿಲ್ಲ ಎಂದು ಹೇಳಿ ಬಂದಿದ್ದ ವಕೀಲ ಫಾಲಿ ನಾರಿಮನ್, ನಾನು ಇನ್ಮುಂದೆ ಕರ್ನಾಟಕದ ಪರ ವಾದಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸರ್ಕಾರದ ಪರವಾಗಿ ನಾರಿಮನ್ ಮನೆಗೆ ತೆರಳಿದ್ದ ವ್ಯಕ್ತಿಯೊಬ್ಬರಿಗೆ ಕಟು ಶಬ್ದಗಳಿಂದ ತಿಳಿಸಿರುವ ನಾರಿಮನ್, ಕಲಾಪದಲ್ಲಿ ಆಡಿದ ಮಾತುಗಳಿಂದ ಬೇಸರವಾಗಿದೆ. ಇನ್ನು ನಾನು ಕರ್ನಾಟಕದ ಪರ ವಾದಿಸುವುದಿಲ್ಲ. ಇನ್ನು ಮುಂದೆ ನನ್ನ ಮನೆ ಗೇಟ್ಗೆ ಬರುವುದು ಬೇಡ. ‘ನನ್ನ ಮನೆಗೆ ಬರುವುದು ಬೇಡ ಎಂದು ಅವರಿಗೆ ಹೇಳಿ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.