ಕಾವೇರಿ: ಕರ್ನಾಟಕ ಪರ ವಾದಿಸಲಿರುವ ನಾರಿಮನ್

Published : Sep 30, 2016, 03:18 PM ISTUpdated : Apr 11, 2018, 01:06 PM IST
ಕಾವೇರಿ: ಕರ್ನಾಟಕ ಪರ ವಾದಿಸಲಿರುವ ನಾರಿಮನ್

ಸಾರಾಂಶ

ಬೆಂಗಳೂರು (ಸೆ.30): ಕಾವೇರಿ ವಿಚಾರದಲ್ಲಿ ಕರ್ನಾಟಕದ ಪರ ಫಾಲಿ ಎಸ್. ನಾರಿಮನ್​ ವಾದ ಮುಂದುವರೆಸಲಿದ್ದಾರೆ.

ನಾರಿಮನ್ ಅವರನ್ನು ಭೇಟಿಯಾದ ಬಳಿಕ ಸಚಿವ ಟಿ.ಬಿ.ಜಯಚಂದ್ರ ಈ ಹೇಳಿಕೆ ನೀಡಿದ್ದಾರೆ.

ಕರ್ನಾಟಕಕ್ಕೆ ನಾರಿಮನ್​ ಕೆಲವು ಸಲಹೆಗಳನ್ನು ನೀಡಿದ್ದಾರೆ,

ನಾರಿಮನ್​ ಸಲಹೆ ಬಗ್ಗೆ ನಾಳಿನ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಜಯಚಂದ್ರ ಹೇಳಿದ್ದಾರೆ.

 ಸರ್ವಪಕ್ಷ ಸಭೆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇಂದು ಸುಪ್ರೀಂ ಕೋರ್ಟ್ ವಿಚಾರಣೆಯ ವೇಳೆ, ತಾನು ವಾದ ಮಂಡನೆ ಮಾಡುವುದಿಲ್ಲವೆಂದು ಹೇಳಿ ನಾರಿಮನ್ ಹಿಂದೆ ಸರಿದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರಿಶ್ಚಿಯನ್ನರ ಮೇಲೆ ದಾಳಿ, ಕ್ರಿಸ್‌ಮಸ್ ದಿನವೇ ನೈಜೀರಿಯಾ ಮೇಲೆ ಬಾಂಬ್‌ ದಾಳಿ ಮಾಡಿದ ಅಮೆರಿಕ!
ಮೈಸೂರು ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್‌ ಸ್ಫೋಟ, ಹಲವು ಆಯಾಮದಲ್ಲಿ ಪೊಲೀಸರ ತನಿಖೆ!