
ಚೆನ್ನೈ (ಮಾ.18): ಕಾರು ಮರಕ್ಕೆ ಗುದ್ದಿ ನ್ಯಾಷನಲ್ ಕಾರ್ ರೇಸಿಂಗ್ ಚಾಂಪಿಯನ್ ಅಶ್ವಿನ್ ಸುಂದರ್ ಹಾಗೂ ಅವರ ಪತ್ನಿ ನಿವೇದಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ 3.30 ಕ್ಕೆ ಅಪಘಾತ ಸಂಭವಿಸಿದ್ದು ಕಾರಿನ ಒಳಗೆ ಸಿಲುಕಿಕೊಂಡು ಹೊರಬರಲಾಗದೇ ದಂಪತಿಗಳಿಬ್ಬರೂ ಅಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಪಘಾತ ಸಂಭವಿಸಿ ಕಾರಿಗೆ ಬೆಂಕಿ ಹತ್ತಿ ಉರಿಯುತ್ತಿದ್ದರೂ ಸಾರ್ವಜನಿಕರು ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದರು . ವಾಹನದ ನೊಂದಣಿ ಸಂಖ್ಯೆ ಮೂಲಕ ಇದು ಕಾರು ರೇಸಿಂಗ್ ಚಾಂಪಿಯನ್ ಅಶ್ವಿನ್ ಸುಂದರ್ ಗೆ ಸಂಬಂಧಿಸಿದ್ದು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.