
ಉಡುಪಿ(ಜೂ.11): ಉಡುಪಿಯ ಜಿಲ್ಲೆಯ ಕುಂದಾಪುರದ ಬಳಿ ಇರುವ ಒತ್ತಿನೆಣೆಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಒತ್ತಿನೆಣೆಯ ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರ ಎರಡೂ ರಸ್ತೆ ಸಂಪೂರ್ಣ ಬಂದ್ ಆಗಿದೆ.
ಸುಮಾರು ಎರಡು ಕಿಲೋ ಮೀಟರ್ ನಷ್ಟು ವಾಹನಗಳು ರಸ್ತೆಯೂದಕ್ಕೂ ಜಮಾಯಿಸಿದ್ದು, ಬಸ್ಸು, ಖಾಸಗಿ ವಾಹನಗಳಿಗೆ ಪರ್ಯಾಯ ರಸ್ತೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಗುಡ್ಡು ಕುಸಿದಿದೆ.
ಕಳೆದ ಒಂದೇ ವಾರದಲ್ಲಿ ಈ ಗುಟ್ಟ ಎರಡು ಬಾರಿ ಇದೇ ರೀತಿಯಾದ ಕುಸಿತ ಸಂಭಂವಿಸಿದ್ದು, ಮೂರು ಬುಲ್ಡೋಜರ್ ಗಳಿಂದ ಮಣ್ಣು ತೆರವುಗೊಳಿಸುವ ಕಾರ್ಯವನ್ನ ಮಾಡಲಾಗ್ತಾ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.