ಕರಾಳ ದಿನ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಬಗ್ಗೆ ದೇಶದ ನಾಯಕರ ಪ್ರತಿಕ್ರಿಯೆ

Published : Apr 13, 2017, 01:29 PM ISTUpdated : Apr 11, 2018, 01:10 PM IST
ಕರಾಳ ದಿನ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಬಗ್ಗೆ ದೇಶದ ನಾಯಕರ ಪ್ರತಿಕ್ರಿಯೆ

ಸಾರಾಂಶ

ಬ್ರಿಟಿಷ್ ಸರ್ಕಾರದ ದಬ್ಬಾಳಿಕೆಗೆ ಹಿಡಿದ ಕೈನ್ನಡಿಯಂತಿರುವ ಆ ಹೇಯ ಕೃತ್ಯದ ಬಗ್ಗೆ, ಶಾಂತಿಯುತವಾಗಿ ಸಭೆ ಸೇರಿದ್ದ ಅಮಾಯಕರ ಬಲಿದಾನದ ಬಗ್ಗೆ ಗಣ್ಯಾತಿಗಣ್ಯರು ಪ್ರತಿಕ್ರಿಯಿಸಿದ್ದು ಹೀಗೆ...

ಏಪ್ರಿಲ್ 13, 1919 ಭಾರತೀಯರ ಪಾಲಿಗೆ ಎಂದೆಂದೂ ಮರೆಯಲಾರದ ಕರಾಳ ದಿನ.

ಬೈಸಾಕಿ ಹಬ್ಬದ ದಿನದಂದು ಪಂಜಾಬಿನ ಅಮೃತಸರದ ಜಲಿಯನ್ ವಾಲಾಬಾಗ್'ನಲ್ಲಿ ಶಾತಿಯುತವಾಗಿ ಸಭೆ ನಡೆಸುತ್ತಿದ್ದ ಸ್ವಾತಂತ್ರ ಹೋರಾಟಗಾರರ ಮೇಲೆ ಬ್ರಿಟಿಷ್ ಅಧಿಕಾರಿ ಜನರಲ್ ಡಯರ್ ತನ್ನ 50 ಮಂದಿ ಸೈನಿಕರಿಂದ ಏಕಾಏಕಿ ಗುಂಡಿನ ದಾಳಿ ನಡೆಸುತ್ತಾನೆ. ಈ ಘಟನೆಯಲ್ಲಿ ಸಾವಿರಾರು ಮಂದಿ ಹುತಾತ್ಮರಾಗುತ್ತಾರೆ.

ಬ್ರಿಟಿಷ್ ಸರ್ಕಾರದ ದಬ್ಬಾಳಿಕೆಗೆ ಹಿಡಿದ ಕೈನ್ನಡಿಯಂತಿರುವ ಆ ಹೇಯ ಕೃತ್ಯದ ಬಗ್ಗೆ, ಶಾಂತಿಯುತವಾಗಿ ಸಭೆ ಸೇರಿದ್ದ ಅಮಾಯಕರ ಬಲಿದಾನದ ಬಗ್ಗೆ ಗಣ್ಯಾತಿಗಣ್ಯರು ಪ್ರತಿಕ್ರಿಯಿಸಿದ್ದು ಹೀಗೆ...

ನರೇಂದ್ರ ಮೋದಿ:

ಸಿದ್ದರಾಮಯ್ಯ: ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ

ರಾಜೀವ್ ಚಂದ್ರಶೇಖರ್: ಸಂಸದ

ವೆಂಕಯ್ಯ ನಾಯ್ದು: ಕೇಂದ್ರ ನಗರಾಭಿವೃದ್ದಿ ಸಚಿವರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌
ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌