
ನವದೆಹಲಿ (19): ಅಪಮೌಲ್ಯೀಕರಣ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಹಕರಿಸುತ್ತಿರುವ ಭಾರತದ ಜನತೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಪ್ರಶಂಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯವರ ಈ ನಿರ್ಧಾರ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಐತಿಹಾಸಿಕ, ದಿಟ್ಟ ಹೆಜ್ಜೆಯಾಗಿದೆ. ಸರ್ಕಾರ ರಚಿಸುವಲ್ಲಿ ಯಾರು ರಾಜಕೀಯ ಮಾಡಿಲ್ಲವೋ ಅಂತಹ ವ್ಯಕ್ತಿಗೆ ಮಾತ್ರ ಇಂತಹ ದಿಟ್ಟ
ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಎಂದು ನಾನು ಹೇಳುತ್ತೇನೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಜೊತೆಗೆ ಈ ನಿರ್ಧಾರ ರಾಜಕೀಯ, ಕಾನೂನು, ಆಡಳಿತವನ್ನು ಸುಧಾರಿಸುತ್ತದೆ. ಭಯೋತ್ಪಾದನೆಗೆ ಅಂತ್ಯ ಹಾಡುತ್ತದೆ. ಬಡವ ಬಲ್ಲಿದ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ ಎಂದು ರಾಜನಾಥ್ ಸಿಂಗ್
ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.