ಕಣಿವೆಯಲ್ಲಿ ಹಾರಾಡುತ್ತಿದೆ ಭದ್ರತಾ ಹಕ್ಕಿ: ಧೋವಲ್ ಕಂಡ ಸ್ಥಳೀಯರು ಕಕ್ಕಾಬಿಕ್ಕಿ!

Published : Aug 10, 2019, 09:19 PM ISTUpdated : Aug 10, 2019, 09:23 PM IST
ಕಣಿವೆಯಲ್ಲಿ  ಹಾರಾಡುತ್ತಿದೆ ಭದ್ರತಾ ಹಕ್ಕಿ: ಧೋವಲ್ ಕಂಡ ಸ್ಥಳೀಯರು ಕಕ್ಕಾಬಿಕ್ಕಿ!

ಸಾರಾಂಶ

ಖುಷ್ ಹೋ ಕ್ಯಾ ಎಂದು ಕೇಳಿದ ಅಜಿತ್ ಧೋವಲ್| ರಾಷ್ಟ್ರೀಯ ಭದ್ರತಾ ಸಲಹೆಗಾರ ಕೇಳಿದ ಕೇಳಿದ ಪ್ರಶ್ನೆಗೆ ಬಾಲಕನ ಉತ್ತರವೇನು?| ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ ಹಿನ್ನೆಲೆ| ಕಣಿವೆ ಭದ್ರತಾ ಪರಿಶೀಲನೆಯ ಜವಾಬ್ದಾರಿ ಹೊತ್ತ ಅಜಿತ್ ಧೋವಲ್| ಸ್ಥಳೀಯರೊಂದಿಗೆ ಹರಟುವ ಮೂಲಕ ಜನರ ವಿಶ್ವಾಸ ಗೆಲ್ಲುವ ಪ್ರಯತ್ನ|

ಶ್ರೀನಗರ(ಆ.10): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬಳಿಕ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕಣಿವೆ ಪ್ರವಾಸದಲ್ಲಿದ್ದಾರೆ.

ಕಣಿವೆಯ ಭದ್ರತಾ ಪರಿಶೀಲನೆಯ ಜವಾಬ್ದಾರಿ ಹೊತ್ತಿರುವ ಅಜಿತ್ ಧೋವಲ್, ಅನಂತ್’ನಾಗ್ ಜಿಲ್ಲೆಯಲ್ಲಿ ಸ್ಥಳೀಯರೊಂದಿಗೆ ಹರಟುವ ಮೂಲಕ ಜನರ ವಿಶ್ವಾಸ ಗೆಲ್ಲುವ ಪ್ರಯತ್ನ ಮಾಡಿದರು.

"

ಈ ವೇಳೇ ಧೋವಲ್ ಶಾಲಾ ವಿದ್ಯಾರ್ಥಿಯೋರ್ವನನ್ನು ಮಾತನಾಡಿಸಿದ್ದು, ವಿಶೇಷ ಸ್ಥಾನಮಾನದ ಕುರಿತು ಆತನಿಗಿರುವ ಜ್ಞಾನವನ್ನು ಪರೀಕ್ಷಿಸಿದ್ದಾರೆ. ನಂತರ  ನಗರದ ಇತರೆಡೆ ಸಂಚಾರ ನಡೆಸಿದ ಧೋವಲ್ ವಿವಿಧ ವೃತ್ತಿಯಲ್ಲಿ ತೊಡಗಿರುವ ಜನರೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ