ಅನಂತ್ ಇಲ್ಲದ ಭಾನುವಾರ, ನಿಲ್ಲದ ತೇಜಸ್ವಿನಿ ಹಸಿರು ಸಾಕ್ಷಾತ್ಕಾರ
First Published Nov 18, 2018, 5:34 PM ISTಕೇಂದ್ರ ಸಚಿವ ಅನಂತ್ ಕುಮಾರ್ ನಿಧನರಾಗಿ ಬೆರಳೆಣಿಕೆ ದಿನ ಮಾತ್ರ ಕಳೆದಿದೆ. ಆದರೆ ಅವರ ಹಸಿರಿನ ಕನಸು ಮಾತ್ರ ನಿಂತಿಲ್ಲ. ಅದಮ್ಯ ಚೇತನ ಸಂಸ್ಥೆಯ ಪರಿಸರ ಪ್ರೇಮ ಮುಂದುವರಿದೆ ಇದೆ. ತೇಜಸ್ವಿನಿ ಅನಂತ್ ಕುಮಾರ್ ತಮ್ಮ ಧೀಶಕ್ತಿಯನ್ನು ಮತ್ತೆ ಪ್ರದರ್ಶನ ಮಾಡಿದ್ದಾರೆ.