Published : Nov 18, 2018, 05:34 PM ISTUpdated : Nov 18, 2018, 05:37 PM IST
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನರಾಗಿ ಬೆರಳೆಣಿಕೆ ದಿನ ಮಾತ್ರ ಕಳೆದಿದೆ. ಆದರೆ ಅವರ ಹಸಿರಿನ ಕನಸು ಮಾತ್ರ ನಿಂತಿಲ್ಲ. ಅದಮ್ಯ ಚೇತನ ಸಂಸ್ಥೆಯ ಪರಿಸರ ಪ್ರೇಮ ಮುಂದುವರಿದೆ ಇದೆ. ತೇಜಸ್ವಿನಿ ಅನಂತ್ ಕುಮಾರ್ ತಮ್ಮ ಧೀಶಕ್ತಿಯನ್ನು ಮತ್ತೆ ಪ್ರದರ್ಶನ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.