
ಬೆಂಗಳೂರು[ಸೆ. 23] ಇಷ್ಟು ದಿನದ ಶ್ರಮವನ್ನೆಲ್ಲ ದುನಿಯಾ ವಿಜಯ್ ಹಾಳು ಮಾಡಿಕೊಂಡರು ಎಂದು ವಿಷಾದದ ಅರ್ಥದಲ್ಲಿ ನವರಸ ನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ದುನಿಯಾ ವಿಜಯ್ ಪ್ರಕರಣದ ಎಲ್ಲ ಡಿಟೇಲ್ಸ್
ದುನಿಯಾ ವಿಜಯ್ ಹಲ್ಲೆ ಪ್ರಕರಣ ಬೆಳಗಿನಿಂದಲೂ ಸುದ್ದಿ ಮಾಡುತ್ತಲೆ ಇದೆ. ಜಿಮ್ ಟ್ರೈನರ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಅವರನ್ನು ಪೊಲೀಸರು ಬಂಧಿಸಿದ ನಂತರ ಒಂದೊಂದೆ ಪ್ರಕರಣಗಳು ಆಚೆ ಬರುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.