ಮನೆ ಮೇಲೆ ಕಾಪ್ಟರ್‌ ಇಳಿಸಿ 26 ಮಂದಿಯನ್ನು ರಕ್ಷಿಸಿದ ಪೈಲಟ್‌

Published : Aug 19, 2018, 09:54 PM ISTUpdated : Sep 09, 2018, 09:32 PM IST
ಮನೆ ಮೇಲೆ ಕಾಪ್ಟರ್‌ ಇಳಿಸಿ 26 ಮಂದಿಯನ್ನು ರಕ್ಷಿಸಿದ ಪೈಲಟ್‌

ಸಾರಾಂಶ

ಕ್ಯಾಪ್ಟನ್‌ ರಾಜ್‌ ಕುಮಾರ್‌ ಸಾಹಸ ಮೆರೆದ ನೌಕಾ ಕಮಾಂಡರ್‌. ಇವರು ತಮ್ಮ ಸೀ ಕಿಂಗ್‌  42ಸಿಹೆಲಿಕಾಪ್ಟರ್‌ ಅನ್ನು ಪ್ರವಾಹಕ್ಕೆ ಸಿಲುಕಿದ್ದ ಮನೆಯೊಂದರ ಚಾವಣಿಯ ಮೇಲೆ ಇಳಿಸಿ  ತೊಂದರೆಯಲ್ಲಿದ್ದ ಜನರನ್ನು ರಕ್ಷಿಸಿದ್ದಾರೆ.

ಕೊಚ್ಚಿ[ಆ.19]: ನೌಕಾ ಪಡೆಯ ಪೈಲಟ್‌ವೊಬ್ಬರು ಪ್ರವಾಹಕ್ಕೆ ಸಿಲುಕ್ಕಿದ್ದ ಮನೆಯ ಟೆರೇಸ್‌ ಮೇಲೆಯೇ  ಹೆಲಿಕಾಪ್ಟರ್‌ ಇಳಿಸಿ 26 ಜನರನ್ನು ರಕ್ಷಿಸಿ ಸಾಹಸ ಮೆರದಿದ್ದಾರೆ.

ಕ್ಯಾಪ್ಟನ್‌ ರಾಜ್‌ ಕುಮಾರ್‌ ಸಾಹಸ ಮೆರೆದ ನೌಕಾ ಕಮಾಂಡರ್‌. ಇವರು ತಮ್ಮ ಸೀ ಕಿಂಗ್‌  42ಸಿಹೆಲಿಕಾಪ್ಟರ್‌ ಅನ್ನು ಪ್ರವಾಹಕ್ಕೆ ಸಿಲುಕಿದ್ದ ಮನೆಯೊಂದರ ಚಾವಣಿಯ ಮೇಲೆ ಇಳಿಸಿ  ತೊಂದರೆಯಲ್ಲಿದ್ದ ಜನರನ್ನು ರಕ್ಷಿಸಿದ್ದಾರೆ. ಇವರ ಸಾಧನೆಗೆ ಎಲ್ಲಡೆಯಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಕೇರಳದ ಪಾಲಕ್ಕಾಡ್‌ನವರರಾದ ಇವರು ಓಖಿ ಚಂಡಮಾರುತದ ಸಂದರ್ಭದಲ್ಲಿ ಮಾಡಿದ ಅವಿರತ ಸಾಧನೆಗಾಗಿ ಶೌರ್ಯ ಪ್ರಶಸ್ತಿ ಪಡೆದುಕೊಂಡಿದ್ದರು.ಸೀ ಕಿಂಗ್‌ ಹೆಲಿಕಾಪ್ಟರ್‌ ನೌಕಾಪಡೆಯಲ್ಲಿ ಅತಿದೊಡ್ಡ ಹೆಲಿಕಾಪ್ಟರ್‌ ಆಗಿದ್ದು, ಇದನ್ನು ಇಳಿಸಲು ವಿಶಾಲವಾದ ಹೆಲಿಪ್ಯಾಡ್‌ನ ಅಗತ್ಯವಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿ ನರಮೇಧ ನಡೆಸಿದ ತಂದೆ-ಮಗನಿಗೆ ಐಸಿಸ್‌ ಲಿಂಕ್‌ ದೃಢ
ಪ್ರಧಾನಿ ಮೋದಿ ಕೂರಿಸಿ ಜೋರ್ಡಾನ್‌ ಪ್ರಿನ್ಸ್‌ ಕಾರು ಚಾಲನೆ!