ಅಮಿತ್ ಶಾ ಆಗಮನಕ್ಕೆ ನಕ್ಸ್'ಲರ ಭೀತಿ: ಮುಂಜಾಗ್ರತೆಗಾಗಿ ನಕ್ಸ'ಲ್ ಕೋಂಬಿಂಗ್

Published : Feb 19, 2018, 08:40 PM ISTUpdated : Apr 11, 2018, 12:59 PM IST
ಅಮಿತ್ ಶಾ ಆಗಮನಕ್ಕೆ ನಕ್ಸ್'ಲರ ಭೀತಿ: ಮುಂಜಾಗ್ರತೆಗಾಗಿ ನಕ್ಸ'ಲ್ ಕೋಂಬಿಂಗ್

ಸಾರಾಂಶ

ಮುಂಜಾಗ್ರತೆಗಾಗಿ ನಕ್ಸ'ಲ್ ಕೋಂಬಿಂಗ್

ಮಂಗಳೂರು(ಫೆ.19): ಅಮಿತ್ ಶಾ ಕರಾವಳಿ ಜಿಲ್ಲೆಗಳಿಗೆ ಆಗಮನಕ್ಕೆ ನಕ್ಸಲ್'ರ ಭೀತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ  ನಕ್ಸಲ್ ಕೂಂಬಿಂಗ್ ಆರಂಭಿಸಲಾಗಿದ್ದು ಎ.ಎನ್.ಎಫ್, ಎ.ಎನ್.ಎಸ್ ಮತ್ತು ಜಿಲ್ಲಾ ಪೊಲೀಸರು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ.

ಪ್ಯಾರಾ ಮಿಲಿಟರಿ ಫೋರ್ಸ್ ಮತ್ತು ಜಿಲ್ಲಾ ಪೊಲೀಸರಿಂದ ಜಿಲ್ಲೆಗಳಾದ್ಯಂತ  ಭದ್ರತೆ ಒದಗಿಸಲಾಗಿದೆ. ಇಂದು 7.30 ರ ಸುಮಾರಿಗೆ ಮಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಾಗಿದ್ದಾರೆ.

ಕೆಲ ದಿನಗಳ ಹಿಂದೆ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಪಶ್ಚಿಮ ಘಟ್ಟದ ಎರಡು ಕಡೆ ಶಸ್ತ್ರ ಸಜ್ಜಿತ ನಕ್ಸಲರು ಕಾಣಿಸಿಕೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್