
ಜೈಪುರ: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಕಾಶ್ಮೀರದ ಪಂಡಿತರೇ ಅಲ್ಲ. ಏಕೆಂದರೆ ಅವರು ದನ ಮತ್ತು ಹಂದಿ ಮಾಂಸ ತಿನ್ನುತ್ತಿದ್ದರು ಎಂದು ರಾಜಸ್ತಾನದ ಬಿಜೆಪಿ ಶಾಸಕ ಜ್ಞಾನ ದೇವ ಅಹುಜಾ ದೂರಿದ್ದಾರೆ.
ಕಾಂಗ್ರೆಸ್, ನೆಹರು ಹೆಸರಿನ ಮುಂದೆ ಪಂಡಿತ್ ಪದವನ್ನು ಸೇರಿಸಿದೆ. ಇಂದಿರಾ ಗಾಂಧಿ ಜೊತೆ ಅವರ ವಂಶದ ಕುಡಿ ಎಂದೂ ದೇವಾಲಯಕ್ಕೆ ಹೋಗಿದ್ದಿಲ್ಲ, ನನ್ನ ಮಾತು ಸುಳ್ಳು ಎಂದು ಯಾರಾದರೂ ನಿರೂಪಿಸಿದರೆ ಅಧಿಕಾರದಿಂದ ಕೆಳಗೆ ಇಳಿಯುವೆ’ ಎಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಮಾತಿಗೆ ಪ್ರತಿಕ್ರಿಯಿಸಿದರು.
ರಾಹುಲ್ ಗಾಂಧಿ ತನ್ನ ಅಜ್ಜಿಯಿಂದ ದೇವಾಲಯಗಳಿಗೆ ಹೋಗುವುದನ್ನು ಕಲಿತರು ಎಂದು ಕಾಂಗ್ರೆಸ್ ಮುಖ್ಯಸ್ಥ ಸಚಿನ್ ಪೈಲಟ್ ಹೇಳಿಕೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.