
ನವದೆಹಲಿ (ನ.09): ರೂ.500 ಹಾಗೂ ರೂ.1000 ನೋಟುಗಳನ್ನು ರದ್ದುಗೊಳಿಸಿರುವುದು ಇಡೀ ದೇಶಾದ್ಯಂತ ಸಂಚಲನ ಮೂಡಿಸಿದ್ದು ಶುಕ್ರವಾರದಿಂದ ರೂ.2000 ನೋಟುಗಳು ಲಭ್ಯವಾಗಲಿದೆ ಎಂದು ವಿತ್ತೀಯ ಕಾರ್ಯದರ್ಶಿ ಅಶೋಕ್ ಲಾವಾಸ ಹೇಳಿದ್ದಾರೆ.
ಆರ್ಥಿಕ ವಲಯದಲ್ಲಿ ಕ್ರಾಂತಿ ಎಂದೇ ಬಿಂಬಿಸಲಾಗುತ್ತಿರುವ ಮೋದಿ ಮಾಸ್ಟರ್ ಸ್ಟ್ರೋಕ್ ಯಿಂದ ಜನ ಸಾಮಾನ್ಯರು ಪರದಾಡುವಂತಾಗಿದೆ. ಹಾಗಾಗಿ ಎಟಿಎಂ ಮೂಲಕ ಹಣ ವಿತ್ ಡ್ರಾ ಮಾಡುವುದಕ್ಕೆ, ಬ್ಯಾಂಕುಗಳಲ್ಲಿ ನೋಟುಗಳ ವಿನಿಮಯಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಅಶೋಕ್ ಲಾವಾಸ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.