ಹೊಸ ವಿಧಾನದ ಮೂಲಕ ಅನಿಲ್ ಮತ್ತು ಉದಯ್ ಮೃತದೇಹಗಳಿಗೆ ಶೋಧ

Published : Nov 08, 2016, 07:31 AM ISTUpdated : Apr 11, 2018, 12:49 PM IST
ಹೊಸ ವಿಧಾನದ ಮೂಲಕ ಅನಿಲ್ ಮತ್ತು ಉದಯ್ ಮೃತದೇಹಗಳಿಗೆ ಶೋಧ

ಸಾರಾಂಶ

28 ಗಂಟೆ ಕಳೆದರೂ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಮುಳುಗಿ ಜೀವ ಕಳೆದುಕೋಮಡ ಸಹಕಲಾವಿದರಾದ ಅನಿಲ್ ಮತ್ತು ಉದಯ್ ಮೃತದೇಹ ಸಿಕ್ಕಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಮುಳುಗು ತಜ್ಞರು ಎಷ್ಟೇ ಹುಡುಕಿದರೂ ಸುಳಿವು ಸಿಕ್ಕಿಲ್ಲ. ಹೀಗಾಗಿ, ಹೊಸ ವಿಧಾನದ ಮೂಲಕ ಶವಗಳ ಶೋಧಕ್ಕೆ ಮುಂದಾಗಿದ್ದಾರೆ.

ಬೆಂಗಳೂರು(ನ.08): ಹೊಸ ವಿಧಾನದ ಮೂಲಕ ಉದಯ್ ಮತ್ತು ಅನಿಲ್ ಶವಗಳ ಪತ್ತೆಗೆ ಕಾರ್ಯಾಚರಣೆ

28 ಗಂಟೆ ಕಳೆದರೂ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಮುಳುಗಿ ಜೀವ ಕಳೆದುಕೋಮಡ ಸಹಕಲಾವಿದರಾದ ಅನಿಲ್ ಮತ್ತು ಉದಯ್ ಮೃತದೇಹ ಸಿಕ್ಕಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಮುಳುಗು ತಜ್ಞರು ಎಷ್ಟೇ ಹುಡುಕಿದರೂ ಸುಳಿವು ಸಿಕ್ಕಿಲ್ಲ. ಹೀಗಾಗಿ, ಹೊಸ ವಿಧಾನದ ಮೂಲಕ ಶವಗಳ ಶೋಧಕ್ಕೆ ಮುಂದಾಗಿದ್ದಾರೆ.

 ಮಾಸ್ತಿಗುಡಿ ಶೂಟಿಂಗ್​ ವೇಳೆ ತಿಪ್ಪಗೊಂಡನಹಳ್ಳಿ ಕೆರೆಗೆ ಧುಮುಕಿ ಜೀವ ಬಿಟ್ಟ ಅನಿಲ್, ಉದಯ್​ ಶವಗಳಿಗಾಗಿ ಹೊಸ ವಿಧಾನದ ಕಾರ್ಯಾಚರಣೆ ನಡೆಯುತ್ತಿದೆ. ಇಬ್ಬರೂ ಮುಳುಗಿದ ಸ್ಥಳದಲ್ಲಿ ನೀರನ್ನು ಪಲ್ಲಟ ಮಾಡಿಸಲು ಸಿದ್ಧತೆ ಮಾಡಲಾಗಿದೆ. ನೀರನ್ನು ಪೈಪ್​`​​​​​​​ಗಳಿಂದ ರಭಸವಾಗಿ ಆ ಸ್ಥಳಕ್ಕೆ ಹಾಯಿಸಲಾಗುತ್ತೆ. ಹಾಯಿಸಿದ ನೀರಿನ ಒತ್ತಡಕ್ಕೆ ಒಳಗಿನ ನೀರು ಮೇಲಕ್ಕೆ ಬರುತ್ತೆ. ಈ ಪ್ರಕ್ರಿಯೆಯನ್ನು ಮತ್ತೆ ಮತ್ತೆ ಮಾಡಲಾಗುತ್ತದೆ. ಇದರಿಂದ ಒಂದೊಮ್ಮೆ ಶವಗಳು ಕೆಸರಿನಲ್ಲಿ ಸಿಲುಕಿದ್ದರೆ ಮೇಲೆ ಬರುತ್ತವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!
ನಿಮ್ಮ ಹೊಸ ಮನೆಗೆ ಪೇಂಟ್ ಮಾಡುವಾಗ ಈ 7 ತಪ್ಪು ಮಾಡಬೇಡಿ!