
ನವದೆಹಲಿ: ದೇಶದ ರಾಜಕೀಯವನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಕೇಂದ್ರ ಸರ್ಕಾರ ಚುನಾವಣಾ ಬಾಂಡ್ಗಳನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ, ಯಾವುದೇ ವ್ಯಕ್ತಿಯು ಯಾವುದೇ ರಾಜಕೀಯ ಪಕ್ಷಕ್ಕೆ 2000 ರು.ಗಿಂತ ಹೆಚ್ಚಿನ ಹಣ ನಗದು ರೂಪದಲ್ಲಿ ನೀಡದಂತೆ ಆದಾಯ ತೆರಿಗೆ ಇಲಾಖೆ ಸೂಚಿಸಿದೆ.
ಅಲ್ಲದೆ, ದಿನವೊಂದಕ್ಕೆ ವ್ಯಕ್ತಿ ಯಿಂದ 2 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ನಗದು ಪಡೆದುಕೊಳ್ಳಬೇಡಿ. 20000 ಕ್ಕೂ ಹೆಚ್ಚಿನ ನಗದು ಪಡೆಯಲೂಬಾರದು, ಪಾವತಿಸಲೂಬಾರದು. ಉದ್ಯಮಿ ಅಥವಾ ವೃತ್ತಿಗಾರ ನೋರ್ವ 10000 ಗೆ ಮೇಲ್ಪಟ್ಟ ವ್ಯವಹಾರವನ್ನು ನಗದುರಹಿತವಾಗಿಯೇ ಮಾಡಲು ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.