ನಿವೃತ್ತರಾದ ಬಳಿಕವೂ ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಜವಾಬ್ದಾರಿ

Published : Jan 11, 2018, 08:20 AM ISTUpdated : Apr 11, 2018, 01:12 PM IST
ನಿವೃತ್ತರಾದ ಬಳಿಕವೂ ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಜವಾಬ್ದಾರಿ

ಸಾರಾಂಶ

ಕೇಂದ್ರ ನೌಕರರು ನಿವೃತ್ತರಾದ ಬಳಿಕ ಅವರನ್ನು ಕೆಲವೊಂದು ಸಕ್ರಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಸರ್ಕಾರದ ಕೆಲವು ಮಹತ್ವದ ಯೋಜನೆಗಳ ಜಾರಿಗೆ ಬಳಸಿಕೊಳ್ಳಲಾಗುತ್ತದೆ ಎಂದು ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ನವದೆಹಲಿ(ಜ.11) ಕೇಂದ್ರ ನೌಕರರು ನಿವೃತ್ತರಾದ ಬಳಿಕ ಅವರನ್ನು ಕೆಲವೊಂದು ಸಕ್ರಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಸರ್ಕಾರದ ಕೆಲವು ಮಹತ್ವದ ಯೋಜನೆಗಳ ಜಾರಿಗೆ ಬಳಸಿಕೊಳ್ಳಲಾಗುತ್ತದೆ ಎಂದು ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸರ್ಕಾರಿ ನೌಕರರು 60ರ ಹರೆಯದಲ್ಲಿ ನಿವೃತ್ತರಾಗುತ್ತಾರೆ. ಆ ಹರೆಯದಲ್ಲಿ ಅವರು ಅನುಭವಸ್ಥರೂ, ಸಾಮರ್ಥ್ಯವಂತರೂ, ಶಕ್ತಿವಂತರೂ ಆಗಿದ್ದಾಗ, ಅವರನ್ನು ಹೊಸ ಕಾರ್ಯ ಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ, ಜೀವನದಲ್ಲಿ ಅವರಿಗೆ ಹೊಸ ಇನ್ನಿಂಗ್ಸ್ ಆರಂಭಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ