ಡಿ.ಕೆ. ಶಿವಕುಮಾರ್ ಹೆಗಲಿಗೆ ಮತ್ತೊಂದು ಹೊಸ ಜವಾಬ್ದಾರಿ

Published : Jun 08, 2018, 12:36 PM IST
ಡಿ.ಕೆ. ಶಿವಕುಮಾರ್ ಹೆಗಲಿಗೆ ಮತ್ತೊಂದು ಹೊಸ ಜವಾಬ್ದಾರಿ

ಸಾರಾಂಶ

ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಅಸಮಾಧಾನ ಶಮನ ಮಾಡುವ ಹೊಣೆಗಾರಿಕೆಯನ್ನು ಹಿರಿಯ ಮುಖಂಡರಾದ ಆರ್.ವಿ. ದೇಶ ಪಾಂಡೆ, ಕೆ.ಜೆ. ಜಾರ್ಜ್ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ವಹಿಸಲಾಗಿದೆ. 

ಬೆಂಗಳೂರು :  ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಅಸಮಾಧಾನ ಶಮನ ಮಾಡುವ ಹೊಣೆಗಾರಿಕೆಯನ್ನು ಹಿರಿಯ ಮುಖಂಡರಾದ ಆರ್.ವಿ. ದೇಶ ಪಾಂಡೆ, ಕೆ.ಜೆ. ಜಾರ್ಜ್ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ವಹಿಸಲಾಗಿದೆ. 

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ನಿವಾಸದಲ್ಲಿ ನಡೆದ ಹಿರಿಯ ಸಚಿವರು ಹಾಗೂ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. 

ಅಲ್ಲದೆ, ಕಾಂಗ್ರೆಸ್‌ನ ಘಟಾನುಘಟಿ ನಾಯಕರೇ ಈ ಅತೃಪ್ತರ ನಾಯಕತ್ವ ವಹಿಸುತ್ತಿರುವುದರಿಂದ ಖಾಲಿ ಇರುವ ಆರು ಸ್ಥಾನಗಳನ್ನು ಶೀಘ್ರ ಭರ್ತಿ ಮಾಡುವಂತೆ ಹೈಕಮಾಂಡನ್ನು ಕೋರಲು ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ