ರಾಜ್ಯ ಹಾಗೂ ರಾಷ್ಟ್ರ ರಾಜಕೀಯಕ್ಕಿಂತ ಇದೀಗ ಟ್ರಾಫಿಕ್ ನಿಯಮ ಹಾಗೂ ದಂಡವೇ ಹೆಚ್ಚು ಸದ್ದು ಮಾಡುತ್ತಿದೆ. ದಂಡ ಮೊತ್ತ ಕೇಳಿ ಬೈಕ್ಗೆ ಬೆಂಕಿ ಹಚ್ಚಿದ ಘಟನೆ ವರದಿಯಾಗಿದ್ದರೆ, ದಂಡ ತಪ್ಪಿಸಿಕೊಳ್ಳಲು ಸವಾರರ ನಾನಾ ಉಪಾಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ಹೊರತು ಪಡಿಸಿದರೆ, ರಷ್ಯಾಗೆ ತೆರಳಿದ ಪ್ರಧಾನಿ ಮೋದಿ ಸೋಫಾದಿಂದ ದಿಢೀರ್ ಎದ್ದು ವಿಶ್ವದ ಗಮನಸೆಳೆದಿದ್ದಾರೆ. ಇತ್ತ ಅಭಿಮಾನಿಯೊರ್ವ ಕಿಚ್ಚ ಸುದೀಪ್ಗೆ ವಿಶೇಷ ಗಿಫ್ಟ್ ನೀಡಿದ್ದರೆ, ನಟಿ ಇಲಿಯಾನ ಅಭಿಮಾನಿಗೆ ಹಿಗ್ಗಾ ಮುಗ್ಗಾ ಜಾಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. 2011ರ ವಿಶ್ವಕಪ್ ವಿಜೇತ ತಂಡದ ಸದಸ್ಯನ ಮೇಲೆ ಕೊಲೆ ಬೆದರಿಕೆ ಆರೋಪ ಕ್ರಿಕೆಟ್ ವಲಯವನ್ನೇ ಬೆಚ್ಚಿ ಬೀಳಿಸಿದೆ. ಸೆ.06 ರಲ್ಲಿ ರಾಜ್ಯ ಹಾಗೂ ದೇಶದಲ್ಲಿ ಸಂಚಲನ ಮೂಡಿಸಿದ ಟಾಪ್ 10 ಸುದ್ದಿಗಳು ಇಲ್ಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.