
ನವದೆಹಲಿ(ನ.04):ಧಾರಕಾರ ಮಳೆಯಾದಾಗ ಶಾಲೆಗಳಿಗೆ ರಜೆ ನೀಡುವುದನ್ನು ಕೇಳಿದ್ದೇವೆ. ಆದರೆ, ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಅಪಾರ ಪ್ರಮಾಣದಲ್ಲಿ ಮಾಲಿನ್ಯ ಹೆಚ್ಚಾಗಿರುವುದರಿಂದ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಕಳೆದ ವಾರ ದೀಪಾವಳಿ ಹಬ್ಬದಂದು ಅಧಿಕ ಪ್ರಮಾಣದ ಪಟಾಕಿ ಸಿಡಿಸಿದ್ದರಿಂದ ಮಾಲಿನ್ಯ ಉಂಟಾಗಿದ್ದು, ಕಳೆದ 17 ವರ್ಷಗಳಲ್ಲಿ ಅತಿ ಹೆಚ್ಚು ಮಾಲಿನ್ಯ ದಾಖಲಾಗಿದೆ. ಅಲ್ಲದೆ, ಮಾಲಿನ್ಯದಿಂದ ತತ್ತರಿಸಿರುವ ಸರ್ವಾಜನಿಕರು ಆತಂಕಕೀಡಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.