
ನವದೆಹಲಿ : ಪ್ರಶ್ನೆ ಪ್ರತಿಕೆ ಸೋರಿಕೆ ಹಗರಣ ಸಂಬಂಧ ನಾಲ್ಕು ವಾರಗಳಲ್ಲಿ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ಸಿ), ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ(ಎಚ್ಆರ್ಡಿ)ಕ್ಕೆ ನೋಟೀಸ್ ನೀಡಿದೆ.
ವಿದ್ಯಾರ್ಥಿಗಳು ಸಂಪೂರ್ಣ ನಂಬಿಕೆಯನ್ನು ಹೊಂದಿದ ಸಂಸ್ಥೆಗಳ ವಿಶ್ವಾಸಾರ್ಹತೆ ಮೇಲೆ ಇಂತಹ ಘಟನೆಗಳು ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಗಮನಿಸಿದ ಎನ್ಎಚ್ಆರ್ಸಿ , ವಿವರವಾದ ವರದಿಯನ್ನು ಕೋರಿ ಎಚ್ಆರ್ಡಿ ಕಾರ್ಯದರ್ಶಿ, ಸಿಬಿಎಸ್ಇ ಅಧ್ಯಕ್ಷರು ಮತ್ತು ದೆಹಲಿ ಪೊಲೀಸ್ ಕಮೀಷನರ್ಗಳಿಗೆ ನೋಟಿಸನ್ನು ಕಳುಹಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.