ಅಮಿತ್ ಶಾ ಭೇಟಿ ಬಗ್ಗೆ ಆದಿಚುಂಚನಗಿರಿ ಶ್ರೀಗಳ ಪ್ರತಿಕ್ರಿಯೆ?

Published : Aug 13, 2017, 03:47 PM ISTUpdated : Apr 11, 2018, 12:45 PM IST
ಅಮಿತ್ ಶಾ ಭೇಟಿ ಬಗ್ಗೆ ಆದಿಚುಂಚನಗಿರಿ ಶ್ರೀಗಳ ಪ್ರತಿಕ್ರಿಯೆ?

ಸಾರಾಂಶ

ಆದಿಚುಂಚನಗಿರಿ ಮಠವು ರಾಜಕಾರಣ ಮಾಡುತ್ತಿಲ್ಲವೆಂದೂ ಶ್ರೀಗಳು ಸ್ಪಷ್ಟಪಡಿಸಿದ್ದಾರೆ. ಮಠವು ನಾಡಿಗೆ ಪ್ರಧಾನಿ, ಮುಖ್ಯಮಂತ್ರಿಗಳನ್ನು ಕೊಟ್ಟಿದೆ. ಕೆಂಗಲ್​ ಹನುಮಂತಯ್ಯನವರಂಥ ನಾಯಕರನ್ನು ತಯಾರು ಮಾಡಿದೆ. ಅನಂತಕುಮಾರ್, ಯಡಿಯೂರಪ್ಪನವರಿಗೆ ಮಠ ಆಶೀರ್ವಾದ ಮಾಡಿದೆ. ಇಂಥ ನಾಯಕರ ಮೂಲಕ ಸಮಾಜ ಕಟ್ಟುವ ಕೆಲಸ ಮಾಡುತ್ತದೆ ಹೊರತು ರಾಜಕಾರಣ ಮಾಡಲ್ಲ ಎಂದವರು ಹೇಳಿದ್ದಾರೆ.

ಮಂಡ್ಯ(ಆ. 13): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಭೇಟಿ ಕುರಿತು ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.  ಮಠಕ್ಕೆ ಅಮಿತ್ ಶಾ ಏಕಾಏಕಿ ಭೇಟಿ ನೀಡಿಲ್ಲ. ಎರಡು ವರ್ಷಗಳ ಹಿಂದೆ ನಾವು ಭೇಟಿಗೆ ಮನವಿ ಮಾಡಿದ್ದೆವು. ಈ ಹಿನ್ನೆಲೆಯಲ್ಲಿ  ಅವರು ಆದಿಚುಂಚನಗಿರಿ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ನಿರ್ಮಲಾನಂದ ಶ್ರೀಗಳು ತಿಳಿಸಿದ್ದಾರೆ.

ಇದೇ ವೇಳೆ, ಆದಿಚುಂಚನಗಿರಿ ಮಠವು ರಾಜಕಾರಣ ಮಾಡುತ್ತಿಲ್ಲವೆಂದೂ ಶ್ರೀಗಳು ಸ್ಪಷ್ಟಪಡಿಸಿದ್ದಾರೆ. ಮಠವು ನಾಡಿಗೆ ಪ್ರಧಾನಿ, ಮುಖ್ಯಮಂತ್ರಿಗಳನ್ನು ಕೊಟ್ಟಿದೆ. ಕೆಂಗಲ್​ ಹನುಮಂತಯ್ಯನವರಂಥ ನಾಯಕರನ್ನು ತಯಾರು ಮಾಡಿದೆ. ಅನಂತಕುಮಾರ್, ಯಡಿಯೂರಪ್ಪನವರಿಗೆ ಮಠ ಆಶೀರ್ವಾದ ಮಾಡಿದೆ. ಇಂಥ ನಾಯಕರ ಮೂಲಕ ಸಮಾಜ ಕಟ್ಟುವ ಕೆಲಸ ಮಾಡುತ್ತದೆ ಹೊರತು ರಾಜಕಾರಣ ಮಾಡಲ್ಲ ಎಂದವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌
ಗ್ಯಾರಂಟಿ ಎಫೆಕ್ಟ್: ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಉಗ್ರಪ್ಪ ಆತಂಕ; ಸತ್ಯ ಒಪ್ಪಿಕೊಂಡರಾ ಕಾಂಗ್ರೆಸ್ ಹಿರಿಯ ನಾಯಕ?