ಲಾಲು ಪುತ್ರ ತೇಜ್ ಪ್ರತಾಪ್ ಯಾದವ್ ಮನೆಯಲ್ಲಿ ದೆವ್ವ ಬಿಟ್ಟಿದ್ದ ನಿತೀಶ್, ಮೋದಿ

Published : Feb 22, 2018, 01:37 PM ISTUpdated : Apr 11, 2018, 12:48 PM IST
ಲಾಲು ಪುತ್ರ ತೇಜ್ ಪ್ರತಾಪ್ ಯಾದವ್ ಮನೆಯಲ್ಲಿ ದೆವ್ವ ಬಿಟ್ಟಿದ್ದ ನಿತೀಶ್, ಮೋದಿ

ಸಾರಾಂಶ

ಬಿಹಾರದ ಮಾಜಿ ಆರೋಗ್ಯ ಸಚಿವ  ಹಾಗೂ ರಾಷ್ಟ್ರೀಯ ಜನತಾ ದಳ ಮುಖಂಡ  ತೇಜ್ ಪ್ರತಾಪ್ ಯಾದವ್ ಇದೀಗ  ತಮ್ಮ ಸರ್ಕಾರಿ ಬಂಗಲೆಯನ್ನು ತೊರೆದಿದ್ದಕ್ಕೆ ಕಾರಣವೇನೆಂದು ಹೇಳಿಕೆ ನೀಡಿದ್ದಾರೆ.

ಪಾಟ್ನಾ : ಬಿಹಾರದ ಮಾಜಿ ಆರೋಗ್ಯ ಸಚಿವ  ಹಾಗೂ ರಾಷ್ಟ್ರೀಯ ಜನತಾ ದಳ ಮುಖಂಡ  ತೇಜ್ ಪ್ರತಾಪ್ ಯಾದವ್ ಇದೀಗ  ತಮ್ಮ ಸರ್ಕಾರಿ ಬಂಗಲೆಯನ್ನು ತೊರೆದಿದ್ದಕ್ಕೆ ಕಾರಣವೇನೆಂದು ಹೇಳಿಕೆ ನೀಡಿದ್ದಾರೆ.

 ಬಿಹಾರ ಮುಖ್ಯಮಂತ್ರಿ  ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರೇ ತಾವು ಬಂಗಲೆ ತೊರೆಯಲು ಕಾರಣ ಎಂದು ಹೇಳಿದ್ದಾರೆ.  

ತಮ್ಮ ಸರ್ಕಾರಿ ಬಂಗಲೆಯಲ್ಲಿ ಇಬ್ಬರೂ ಸೇರಿ ದೆವ್ವವನ್ನು ಬಿಟ್ಟಿದ್ದರು. ಆದ್ದರಿಂದ ತಾವು ಬಂಗಲೆ ತೊರೆದಿದ್ದು, ತಮ್ಮನ್ನು ಕೊಲ್ಲಲು ಅವರು ಈ ಯತ್ನ ಮಾಡಿದ್ದರು ಎಂದು  ತೇಜ್ ಪ್ರತಾಪ್ ಯಾದವ್ ಆರೋಪ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?