ಆಕ್ರೋಶ ದಿವಸ: ಪ್ರಧಾನಿ ಮೋದಿ ಬೆಂಬಲಕ್ಕೆ ನಿಂತ ನಿತೀಶ್ ಕುಮಾರ್

Published : Nov 27, 2016, 10:32 AM ISTUpdated : Apr 11, 2018, 12:50 PM IST
ಆಕ್ರೋಶ ದಿವಸ: ಪ್ರಧಾನಿ ಮೋದಿ ಬೆಂಬಲಕ್ಕೆ ನಿಂತ ನಿತೀಶ್ ಕುಮಾರ್

ಸಾರಾಂಶ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್  ಸೇರಿದಂತೆ ಹಲವು ವಿಪಕ್ಷ ನಾಯಕರು ಬಂದ್​’ಗೆ  ಬೆಂಬಲ ಸೂಚಿಸಿದ್ದಾರೆ. ಆದರೆ ಜೆಡಿಯು ಮುಖಂಡ ಹಾಗೂ ಬಿಹಾರ್​​ ಸಿಎಂ ನಿತೀಶ್ ಕುಮಾರ್ ಮಾತ್ರ ಪ್ರಧಾನಿ ಮೋದಿಗೆ  ಬೆಂಬಲ ಸೂಚಿಸಿದ್ದಾರೆ.

ನವದೆಹಲಿ (ನ.27): ಕೇಂದ್ರ ಸರ್ಕಾರ ರೂ.500, 1000 ನೋಟುಗಳನ್ನು ಅಮಾನ್ಯ ಮಾಡಿರುವ ಕ್ರಮವನ್ನು ಖಂಡಿಸಿ, ನಾಳೆ ವಿಪಕ್ಷಗಳು ಭಾರತ್​​ ಬಂದ್​ಗೆ ಕರೆ ನೀಡಿವೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್  ಸೇರಿದಂತೆ ಹಲವು ವಿಪಕ್ಷ ನಾಯಕರು ಬಂದ್​’ಗೆ  ಬೆಂಬಲ ಸೂಚಿಸಿದ್ದಾರೆ. ಆದರೆ ಜೆಡಿಯು ಮುಖಂಡ ಹಾಗೂ ಬಿಹಾರ್​​ ಸಿಎಂ ನಿತೀಶ್ ಕುಮಾರ್ ಮಾತ್ರ ಪ್ರಧಾನಿ ಮೋದಿಗೆ  ಬೆಂಬಲ ಸೂಚಿಸಿದ್ದಾರೆ.

ಇವತ್ತು ಪಕ್ಷದ ಸಭೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ನಿತೀಶ್​​ಕುಮಾರ್​​ ಪ್ರಧಾನಿ ನೋಟ್​​ನಿಷೇಧ ಮಾಡಿರುವುದರಿಂದ ಕಪ್ಪು ಹಣ ತಡೆಯಲು ಸಾಧ್ಯವಾಗುತ್ತದೆ, ಹಾಗಾಗಿ ನಾಳೆ ನಡೆಯುವ ಬಂದ್​ಗೆ ನನ್ನ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ
ಬೆಂಗ್ಳೂರಲ್ಲಿ ರಾಜ್ಯದ ಮೊದಲ Gen-Z ಪೋಸ್ಟ್ ಆಫೀಸ್! ಏನಿದರ ವಿಶೇಷತೆ?