ಸ್ವಯಂಘೋಷಿತ ದೇವಮಾನವ ನಿತ್ಯಾನಂದಗೆ ಮತ್ತೊಂದು ಶಾಕ್

Published : Oct 12, 2017, 08:11 AM ISTUpdated : Apr 11, 2018, 12:35 PM IST
ಸ್ವಯಂಘೋಷಿತ ದೇವಮಾನವ ನಿತ್ಯಾನಂದಗೆ ಮತ್ತೊಂದು ಶಾಕ್

ಸಾರಾಂಶ

ಸ್ವಯಂಘೋಷಿತ ದೇವಮಾನವ ನಿತ್ಯಾನಂದಗೆ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಮದುರೈನ ಆಧೀನಂ ಪೀಠ ಪ್ರವೇಶಕ್ಕೆ ಮದ್ರಾಸ್​ ಹೈಕೋರ್ಟ್​ ನಿಷೇಧ ಹೇರಿದೆ.

ಬೆಂಗಳೂರು(ಅ.12): ಸ್ವಯಂಘೋಷಿತ ದೇವಮಾನವ ನಿತ್ಯಾನಂದಗೆ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಮದುರೈನ ಆಧೀನಂ ಪೀಠ ಪ್ರವೇಶಕ್ಕೆ ಮದ್ರಾಸ್​ ಹೈಕೋರ್ಟ್​ ನಿಷೇಧ ಹೇರಿದೆ.

ನಿತ್ಯಾನಂದ ಹಾಗೂ ಆತನ ಭಕ್ತಾಧಿಗಳಿಗೆ ಮದುರೈನ ಆಧೀನಂ ಪೀಠ ಪ್ರವೇಶಕ್ಕೆ ಮದ್ರಾಸ್‌ ಹೈಕೋರ್ಟ್‌  ನಿರ್ಭಂದ ಹೇರಿದೆ. ಅಲ್ಲದೆ ಮಠ ಪ್ರವೇಶಿಸಲು ರಕ್ಷಣೆ ನೀಡಬೇಕು ಎಂದು ನಿತ್ಯಾನಂದ ಸಲ್ಲಿಸಿದ್ದ ಅರ್ಜಿಯನ್ನೂ ಕೋರ್ಟ್ ವಜಾಗೊಳಿಸಿದೆ. ಇದೇ ವಿಚಾರವಾಗಿ ನವೆಂಬರ್‌ 8ಕ್ಕೆ ಮತ್ತೆ ನಡೆಯಲಿದೆ ವಿಚಾರಣೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಾಟ್ಸಾಪ್ ಬಳಕೆದಾರರೇ ಎಚ್ಚರ: ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!
10 ಸಾವಿರವಲ್ಲ, 1 ಲಕ್ಷ ಕೊಟ್ರೂ ಮುಸ್ಲಿಮರು ನನಗೆ ವೋಟ್‌ ಹಾಕೋದಿಲ್ಲ: ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ