
ನವದೆಹಲಿ: ಆರ್ಎಸ್ಎಸ್ ಮುಖವಾಣಿ ‘ರಾಷ್ಟ್ರ ಧರ್ಮ'ವನ್ನು ದೃಶ್ಯ ಪ್ರಚಾರ ಮತ್ತು ಜಾಹೀರಾತು ನಿರ್ದೇಶನಾಲಯ(ಡಿಎವಿಪಿ)ದ ಪಟ್ಟಿಯಿಂದ ಅಮಾನತು ಮಾಡಲಾಗಿದೆ.
ಹೀಗಾಗಿ ‘ರಾಷ್ಟ್ರಧರ್ಮ' ಮಾಸಿಕಕ್ಕೆ ಇನ್ನು ಕೇಂದ್ರ ಸರ್ಕಾರದ ಜಾಹೀರಾತು ಲಭ್ಯವಾಗುವುದಿಲ್ಲ.
ನಿಯಮಗಳ ಅನ್ವಯ ಎಲ್ಲಾ ಮುದ್ರಣ ಸಂಸ್ಥೆಗಳು, ತಮ್ಮ ಪ್ರಸಾರದ ದೃಢೀಕರಣಕ್ಕಾಗಿ ಮುದ್ರಿತ ಪ್ರತಿಯನ್ನು ಡಿಎವಿಪಿಗೆ ಕಳುಹಿಸಿಕೊಡಬೇಕು. ಆದರೆ ‘ರಾಷ್ಟ್ರಧರ್ಮ' 2016ರಿಂದ 2017ರವರೆಗೆ ಮುದ್ರಿತ ಪ್ರತಿ ಕಳುಹಿಸಿರಲಿಲ್ಲ. ಹೀಗಾಗಿ ಜಾಹೀರಾತು ಸಿಗಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.