ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳು ರದ್ದುಗೊಂಡಿಲ್ಲ: ಡಿಜಿಪಿ ಸ್ಪಷ್ಟನೆ

Published : Apr 22, 2017, 03:18 PM ISTUpdated : Apr 11, 2018, 01:02 PM IST
ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳು ರದ್ದುಗೊಂಡಿಲ್ಲ: ಡಿಜಿಪಿ ಸ್ಪಷ್ಟನೆ

ಸಾರಾಂಶ

ತಮಿಳುನಾಡಿನ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾ ಪ್ರದರ್ಶನಗಳನ್ನು ರದ್ದುಪಡಿಸಿಲ್ಲವೆಂದು ಅಲ್ಲಿನ ಡಿಜಿಪಿ ರವರು ಧೃಡಪಡಿಸಿರುತ್ತಾರೆ. ವದಂತಿಗಳಿಗೆ ಕಿವಿಗೊಡಬಾರದು. — Praveen Sood IPS (@CPBlr) April 22, 2017

ಬೆಂಗಳೂರು (ಏ.22): ತಮಿಳುನಾಡಿನ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾ ಪ್ರದರ್ಶನಗಳನ್ನು ರದ್ದುಪಡಿಸಿದ್ದಾರೆಂಬುವುದು ಕೇವಲ ವದಂತಿಯಾಗಿದೆಯೆಂದು ಪೊಲೀಸರು ಹೇಳಿದ್ದಾರೆ.

ತಮಿಳುನಾಡಿನ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾ ಪ್ರದರ್ಶನಗಳನ್ನು ರದ್ದುಪಡಿಸಿಲ್ಲವೆಂದು ಅಲ್ಲಿನ ಡಿಜಿ ರವರು ಧೃಡಪಡಿಸಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಪ್ರವೀಣ್ ಸೂದ್ ಹೇಳಿದ್ದಾರೆ.

ತಮಿಳು ನಟ ಸತ್ಯರಾಜ್ ಕನ್ನಡಿಗರ ವಿರುದ್ಧ ದ್ವೇಷದ ಮಾತುಗಳಿಗೆ ಕ್ಷಮೆ ಕೇಳಿದ ನಂತರ ತಮಿಳುನಾಡಿನ ಚಿತ್ರಮಂದಿರಗಳಲ್ಲೂ ಕನ್ನಡ ಚಿತ್ರಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಲಾಗುತ್ತಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!